Webdunia - Bharat's app for daily news and videos

Install App

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Krishnaveni K
ಸೋಮವಾರ, 9 ಜೂನ್ 2025 (17:02 IST)
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ದೇವಾಲಯಗಳಿಗೆ ಹೊಸ ರೂಲ್ಸ್ ಮಾಡಲಾಗಿದ್ದು, ಇನ್ನು ಮುಂದೆ ಸರ್ಕಾರದ ಅಧೀನಕ್ಕೊಳಪಟ್ಟ ದೇವಾಲಯಗಳಲ್ಲಿ ಇದೊಂದು ವಸ್ತು ಸಿಗಲ್ಲ.

ಆಗಸ್ಟ್ 15 ರಿಂದ ಮುಜರಾಯಿ ಇಲಾಖೆಗೆ ಸೇರಿದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಪ್ಲಾಸ್ಟಿಕ್ ಕವರ್, ಪ್ಲಾಸ್ಟಿಕ್ ಬಾಟಲಿಗಳನ್ನು ದೇವಾಲಯಗಳಲ್ಲಿ ನಿಷೇಧಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.

ದೇವಾಲಯಗಳನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಡುತ್ತಿದ್ದೇವೆ. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸಚಿವರು ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚನೆ ನೀಡಿದ್ದಾರೆ.

ಆದೇಶ ಜಾರಿಗೆ 2 ತಿಂಗಳು ಸಮಯಾವಕಾಶ ನೀಡಲಾಗಿದೆ. ಈಗಾಗಲೇ ತೆಗೆದುಕೊಂಡಿರುವ ಪ್ಲಾಸ್ಟಿಕ್ ವಸ್ತುಗಳನ್ನು ಬಳಕೆ ಮಾಡಬಹುದು. ಆದರೆ ಅದಾದ ಬಳಿಕ ಹೊಸದಾಗಿ ಖರೀದಿ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments