Webdunia - Bharat's app for daily news and videos

Install App

ಡಿಕೆಶಿ ವಿಚಾರ ದಯವಿಟ್ಟು ಕೇಳಿಬೇಡಿ ಎಂದ ಉಪಮುಖ್ಯಮಂತ್ರಿ

Webdunia
ಬುಧವಾರ, 11 ಸೆಪ್ಟಂಬರ್ 2019 (15:44 IST)
ಕೈ ಪಡೆಯ ನಾಯಕ ಡಿಕೆ ಶಿವಕುಮಾರ ವಿಚಾರದಲ್ಲಿ ದಯವಿಟ್ಟು ನನಗೆ ಪ್ರಶ್ನೆ ಕೇಳಬೇಡಿ. ಹೀಗಂತ ಮಾಧ್ಯಮದವರಲ್ಲಿ ಉಪಮುಖ್ಯಮಂತ್ರಿ ಹೇಳಿರೋ ಘಟನೆ ನಡೆದಿದೆ.

ಡಿಕೆ ಶಿವಕುಮಾರರನ್ನು ಇಡಿ ಬಂಧಿಸಿ ವಿಚಾರಣೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ಮಾತಾಡಬೇಡಿ ಅಂತ
ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.

ಕಾನೂನು ತನ್ನ ಕೆಲಸ ತಾನು ಮಾಡಿಕೊಂಡು ಬರುತ್ತಿದೆ. ಇಡಿ, ಸಿಬಿಐ ತನ್ನ ಕೆಲಸ ತಾನು ಮಾಡುತ್ತಿದೆ.

ಬಿಜೆಪಿಗೂ ಇಡಿ ಗೂ ಸಂಬಂಧವಿಲ್ಲ. ಹೀಗಂತ ಚಿತ್ರದುರ್ಗ ಜಿಲ್ಲೆಯ ಚಿತ್ರಹಳ್ಳಿ‌ಯಲ್ಲಿ‌ ಹೇಳಿಕೆ ನೀಡಿದ್ದಾರೆ ಡಿಸಿಎಂ ಗೋವಿಂದ ಕಾರಜೋಳ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments