Webdunia - Bharat's app for daily news and videos

Install App

ಡಿಕೆಶಿ ವಿಚಾರ ದಯವಿಟ್ಟು ಕೇಳಿಬೇಡಿ ಎಂದ ಉಪಮುಖ್ಯಮಂತ್ರಿ

Webdunia
ಬುಧವಾರ, 11 ಸೆಪ್ಟಂಬರ್ 2019 (15:44 IST)
ಕೈ ಪಡೆಯ ನಾಯಕ ಡಿಕೆ ಶಿವಕುಮಾರ ವಿಚಾರದಲ್ಲಿ ದಯವಿಟ್ಟು ನನಗೆ ಪ್ರಶ್ನೆ ಕೇಳಬೇಡಿ. ಹೀಗಂತ ಮಾಧ್ಯಮದವರಲ್ಲಿ ಉಪಮುಖ್ಯಮಂತ್ರಿ ಹೇಳಿರೋ ಘಟನೆ ನಡೆದಿದೆ.

ಡಿಕೆ ಶಿವಕುಮಾರರನ್ನು ಇಡಿ ಬಂಧಿಸಿ ವಿಚಾರಣೆ ನಡೆಸುತ್ತಿದೆ. ಈ ವಿಚಾರದ ಬಗ್ಗೆ ಮಾತಾಡಬೇಡಿ ಅಂತ
ಡಿಸಿಎಂ ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ.

ಕಾನೂನು ತನ್ನ ಕೆಲಸ ತಾನು ಮಾಡಿಕೊಂಡು ಬರುತ್ತಿದೆ. ಇಡಿ, ಸಿಬಿಐ ತನ್ನ ಕೆಲಸ ತಾನು ಮಾಡುತ್ತಿದೆ.

ಬಿಜೆಪಿಗೂ ಇಡಿ ಗೂ ಸಂಬಂಧವಿಲ್ಲ. ಹೀಗಂತ ಚಿತ್ರದುರ್ಗ ಜಿಲ್ಲೆಯ ಚಿತ್ರಹಳ್ಳಿ‌ಯಲ್ಲಿ‌ ಹೇಳಿಕೆ ನೀಡಿದ್ದಾರೆ ಡಿಸಿಎಂ ಗೋವಿಂದ ಕಾರಜೋಳ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments