Webdunia - Bharat's app for daily news and videos

Install App

ದಯವಿಟ್ಟು ನೀರುಬಿಡಿ ಎಂದು ಹೇಳಬೇಡಿ ಸಾರ್: ಎಂ.ಬಿ.ಪಾಟೀಲ್

Webdunia
ಶುಕ್ರವಾರ, 7 ಅಕ್ಟೋಬರ್ 2016 (12:08 IST)
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುವಂತೆ ದಯವಿಟ್ಟು ಹೇಳಬೇಡಿ ಸಾರ್ ಎಂದು ಕೇಂದ್ರ ತಂಡದ ಮುಂದೆ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅಲವತ್ತುಕೊಂಡಿದ್ದಾರೆ.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಿ ಎಂದು ದಯವಿಟ್ಟು ಹೇಳಬೇಡಿ. ನಾವು ನಿಮ್ಮ ಮುಂದೆ ಯಾವುದನ್ನು ಮುಚ್ಚಿಟ್ಟಿಲ್ಲ. ನಾವು ಕುಡಿಯಲು ನೀರಿಲ್ಲ ಎಂದು ಪರದಾಡುತ್ತಿದ್ದೇವೆ. ಕಾವೇರಿಯಿಂದ ಹರಿದು ಹೋದ ನೀರು ವಾಪಸ್ ಆಗಲ್ಲ. ನಮ್ಮ ಕಷ್ಟ ಅರ್ಥ ಮಾಡಿಕೊಳ್ಳಿ ಎಂದು ಕೇಂದ್ರ ತಂಡದ ಮುಂದೆ ಸಚಿವರು ಮನವಿ ಮಾಡಿಕೊಂಡಿದ್ದಾರೆ.  
 
ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ಮನವಿಗೆ ಸಾಥ್ ನೀಡಿದ ನಿವೃತ ಸಿಎಸ್ ಅರವಿಂದ್ ಜಾಧವ್, ನಾವು ನೀಡಿದ ಮಾಹಿತಿಯಿಂದ ಸಾಕ್ಷಾತ್ ದರ್ಶನ ನಿಮಗಾಗಲಿದೆ ಎಂದು ಹೇಳಿದರು.
 
ಸುಪ್ರೀಂಕೋರ್ಟ್ ಸೂಚನೆಯಂತೆ ಉಭಯ ರಾಜ್ಯಗಳಲ್ಲಿನ ನೀರನ ಲಭ್ಯತೆ ಕುರಿತು ಪರಿಶೀಲನೆ ನಡೆಸಲು ಕೇಂದ್ರದ ತಂಡ ಕಾವೇರಿ ಜಲಾನಯನ ಪ್ರದೇಶಕ್ಕೆ ಆಗಮಿಸಿದೆ. ಈ ವೇಳೆ ನೀರುಬಿಡಿ ಎಂದು ದಯವಿಟ್ಟು ಹೇಳಬೇಡಿ ಸಾರ್ ಎಂದು ಸಚಿವರು ಮನವಿ ಮಾಡಿಕೊಂಡರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತರಬೇತಿ ವೇಳೆ ಗೋಡೆಗೆ ಡಿಕ್ಕಿ ಹೊಡೆದ ವಿಮಾನ, ಅದೃಷ್ಟವಶಾತ್ ಪೈಲೆಟ್‌ ಬಚಾವ್‌

ನೀಟ್ ಪರೀಕ್ಷೆಗೂ ಮುನ್ನಾ ಜನಿವಾರ ಕಳಚಿದ ಸಿಬ್ಬಂದಿ, ಭಾರೀ ಆಕ್ರೋಶ

ಕೊಲೆಯಾದ ಸುಹಾಸ್‌ ಶೆಟ್ಟಿ ಮೇಲೆ ಐದು ಕೇಸ್‌ಗಳಿವೆ: ಹೀಗಾಗಿ ಅವರ ಮನೆಗೆ ಭೇಟಿ ನೀಡಿಲ್ಲ ಎಂದ ಪರಮೇಶ್ವರ್‌

ಪಾಕ್‌ಗೆ ಭಾರತ ಮತ್ತೊಂದು ಜಲಾಘಾತ: ಸಿಂಧೂ ನದಿ ಆಯ್ತು, ಈಗ ಮತ್ತೆರಡು ಅಣೆಕಟ್ಟುಗಳ ನೀರಿಗೂ ಕತ್ತರಿ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಮುಂದಿನ ಸುದ್ದಿ
Show comments