Webdunia - Bharat's app for daily news and videos

Install App

ಪತಿಯನ್ನು ಹುಡುಕಿ ಕೊಡಿ ಎಂದು ಸಿದ್ದರಾಮಯ್ಯರಿಗೆ ಮನವಿ ಸಲ್ಲಿಸಿದ ಮಹಿಳೆ

Webdunia
ಬುಧವಾರ, 25 ಮೇ 2016 (16:56 IST)
ನನ್ನ ಗಂಡನ ಹುಡುಕಿ ಕೊಡಿ ಎಂದು ಮನವಿ ಸಲ್ಲಿಸಲು ಬಂದಿದ್ದ ಬಾಣಂತಿಯ ದೂರನ್ನು ಸ್ವೀಕರಿಸದ ಮುಖ್ಯಮಂತ್ರಿ ಸಿದ್ದರಾಮಯ್ಯ,   ಕಮಿಷನರ್ ಕಛೇರಿಗೆ ಹೋಗಿ ದೂರು ನೀಡು ಎಂದು ಸಲಹೆ ನೀಡಿರುವುದು ಮತ್ತೆ ಸುದ್ದಿಯಾಗಿದೆ.
 
6 ವರ್ಷದ ಮಗ ಹಾಗೂ ಎರಡು ತಿಂಗಳ ಪುಟ್ಟ ಮಗುವಿನೊಂದಿಗೆ ಆಗಮಿಸಿದ್ದ ಬಾಣಂತಿ ಆಶಾ ಎಂಬುವರು ತಮ್ಮ ಪತಿ ತಿಪ್ಪೇಸ್ವಾಮಿ ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದಾರೆ. ನನ್ನ ಪತಿ ಚಳ್ಳಕೆರೆ ಮಾಜಿ ಶಾಸಕ ತಿಪ್ಪೇಸ್ವಾಮಿ ಮತ್ತು ಶಿರಹಟ್ಟಿ ಮಾಜಿ ಶಾಸಕ ರಾಮಪ್ಪ ಲಮಾಣಿ ಅವರ ಬಳಿ ಕೆಲಸ ಮಾಡುತ್ತಿದ್ದರು. ವರ್ಗಾವಣೆ ದಂಧೆ ನಡೆಸುತ್ತಿರುವ ನನ್ನ ಪತಿ, ಶಾಸಕರ ಭವನದಲ್ಲಿಯೇ ವಾಸ್ತವ್ಯ ಹೊಡಿದ್ದ ಎಂದು ಬಾಣಂತಿ ಆಶಾ ಆರೋಪಿಸಿದ್ದಾರೆ.
 
ಮುಂಜಾನೆ 6 ಗಂಟೆಯಿಂದ ಮುಖ್ಯಮಂತ್ರಿ ಭೇಟಿಗಾಗಿ ಬಾಣಂತಿ ಕಾಯುತ್ತಿದ್ದರೂ. 11 ಗಂಟೆಗೆ ಮುಖ್ಯಮಂತ್ರಿ ಅವರ ಭೇಟಿ ಅವಕಾಶ ದೊರೆತ್ತಿದ್ದು, ಅವರ ಮುಂದೆ ತನ್ನ ಅಳಲು ತೋಡಿಕೊಂಡಿದ್ದಾಳೆ. ಮಹಿಳೆಯ ಸಮಸ್ಯೆ ಆಲಿಸಿದ ಸಿದ್ದರಾಮಯ್ಯನವರು ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಅವರ ಬಳಿ ದೂರು ನೀಡುವಂತೆ ಸೂಚಿಸಿದ್ದಾರೆ.
 
ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಮಹಿಳಿಗೆ ಆಯುಕ್ತರು, ವಿಜಯನಗರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಮಹಿಳೆ ಅಸಮಾಧಾನ ವ್ಯಕ್ತಪಡಿಸಿದ್ದಾಳೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರವಿಕುಮಾರ್‌ಗೆ ಬಿಗ್‌ ರಿಲೀಫ್‌

ಸೈದ್ದಾಂತಿಕ ಶತ್ರು ಬಿಜೆಪಿಯೊಂದಿಗೆ ಮೈತ್ರಿ ಸಾಧ್ಯವೇ ಇಲ್ಲ: ದಳಪತಿ ವಿಜಯ್

ಮುಂದಿನ ಸುದ್ದಿ
Show comments