Select Your Language

Notifications

webdunia
webdunia
webdunia
webdunia

ಕನ್ನಡ ಮಾಧ್ಯಮದಲ್ಲಿ ಯುಪಿಎಸ್ ಸಿ ಪರೀಕ್ಷೆ ನಡೆಸಲು ಪ್ರಧಾನಿಗೆ ಮನವಿ

ಕನ್ನಡ ಮಾಧ್ಯಮದಲ್ಲಿ ಯುಪಿಎಸ್ ಸಿ ಪರೀಕ್ಷೆ ನಡೆಸಲು ಪ್ರಧಾನಿಗೆ ಮನವಿ
bangalore , ಗುರುವಾರ, 2 ಜೂನ್ 2022 (20:56 IST)
ಜೂನ್ ೫ರಂದು ನಡೆಯುವ ಯುಪಿಎಸ್ ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ನಡೆಸಿಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹಾಗೂ ನಿರ್ದೇಶಕ ಟಿ.ಎಸ್. ನಾಗಾಭರಣ ಮನವಿ ಮಾಡಿದ್ದಾರೆ.
ಸಂವಿಧಾನದಲ್ಲಿ ಮಾನ್ಯತೆ ಪಡೆದ ಭಾಷೆಗಳಲ್ಲಿ ನಡೆಸಬಹುದಾಗಿದೆ. ಆದ್ದರಿಂದ ಯುಪಿಎಸ್ ಸಿ ಪೂರ್ವಭಾವಿ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಪ್ರಮುಖ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿ ನಡೆಸಿಕೊಡಬೇಕು ಎಂದು ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ ಮನವಿ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ನಲ್ಲಿ ಮ್ಯಾಚ್ ಫಿಕ್ಸಿಂಗ್: ಸುಬ್ರಮಣಿಯನ್ ಸ್ವಾಮಿ ಬಾಂಬ್