Webdunia - Bharat's app for daily news and videos

Install App

ಅಂಗನವಾಡಿ ಕಾರ್ಯಕರ್ತರೊಂದಿಗೆ ಪಿಎಂ ಸಂವಾದ

Webdunia
ಬುಧವಾರ, 12 ಸೆಪ್ಟಂಬರ್ 2018 (14:01 IST)
ರಾಷ್ಟ್ರೀಯ ಪೋಷಣೆ ಅಭಿಯಾನ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್​ ನಡೆಸಿದ್ದಾರೆ.

ದೇಶದಲ್ಲಿ ಜಾರಿಯಾಗಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಬಗ್ಗೆ ಸಂವಾದದಲ್ಲಿ ಪ್ರಧಾನಿ ವಿಷಯ ಪ್ರಸ್ತಾಪಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜತೆ ಮಾತನಾಡಿದರಯ, ಕರ್ನಾಟಕದಿಂದ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು ಹಾಗೂ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ಆರಂಭಿಸಿದರು.

ಮೊದಲಿಗೆ ಕನ್ನಡದಲ್ಲಿಯೇ ನಿಮ್ಮೆರಿಗೂ ನನ್ನ ಹಾರ್ದಿಕ ಶುಭಾಶಯಗಳು ಅಂತ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಯಾದಗಿರಿ ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆ ಬಗ್ಗೆ ಅಂಗನವಾಡಿ ಮೇಲ್ವಿಚಾರಕಿ ಮಲ್ಲಮ್ಮ ಜೊತೆ ಮಾತನಾಡಿದರು. ಆ ಬಳಿಕ ಮಾತನಾಡಿದ ಪ್ರಧಾನಿ ಮೋದಿ ದೇಶದಲ್ಲಿ ಇರುವ ರಕ್ತ ಹೀನತೆ ಪ್ರಮಾಣ ಕಡಿಮೆ ಮಾಡುವಲ್ಲಿ ತಮ್ಮ ಶ್ರಮ ಅಗತ್ಯವೆಂದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಪ್ರಧಾನಿ ಕರೆ ನೀಡಿದ್ರು. ಇನ್ನೂ ಪ್ರಧಾನಿ ಜೊತೆ ಮಾತನಾಡಿದ ಮಲ್ಲಮ್ಮ ತಮ್ಮ ಖುಷಿ ಹಂಚಿಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಬಿಗ್ ಶಾಕ್: ಸುಪ್ರೀಂಕೋರ್ಟ್ ನಲ್ಲೂ ಕರ್ನಾಟಕಕ್ಕೆ ಸೋಲು

ನನ್ನ ಗಾಡಿಯನ್ನೇ ಸ್ಟಾಪ್ ಮಾಡ್ತೀಯಾ… ಟ್ರಾಫಿಕ್ ಪೊಲೀಸ್ ಮೇಲೆ ಜೆಡಿಎಸ್ ಮುಖಂಡನ ದರ್ಪ Video

ಆರು ವರ್ಷದ ಬಳಿಕ ವಿದೇಶದಿಂದ ಬಂದು ಸರ್ಪೈಸ್ ಕೊಟ್ಟ ಪತಿ: ವೈದ್ಯ ಪತ್ನಿ ರಿಯಾಕ್ಷನ್ ಈಗ ವೈರಲ್ Video

ಹನೂರು ಶೂಟೌಟ್ ಕೇಸ್, ಲೇಟೆಸ್ಟ್ ಬೆಳವಣಿಗೆ ವಿವರ ಇಲ್ಲಿದೆ

ಆತ್ಮಹತ್ಯೆ ಮಾಡಲೆತ್ನಿಸಿದ ಮಹಿಳೆಯನ್ನು ಉಪಾಯವಾಗಿ ರಕ್ಷಿಸಿದ ಪೊಲೀಸ್, ಯುವಕ: Video

ಮುಂದಿನ ಸುದ್ದಿ
Show comments