ಅಂಗನವಾಡಿ ಕಾರ್ಯಕರ್ತರೊಂದಿಗೆ ಪಿಎಂ ಸಂವಾದ

Webdunia
ಬುಧವಾರ, 12 ಸೆಪ್ಟಂಬರ್ 2018 (14:01 IST)
ರಾಷ್ಟ್ರೀಯ ಪೋಷಣೆ ಅಭಿಯಾನ ಮಾಸಾಚರಣೆ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್​ ನಡೆಸಿದ್ದಾರೆ.

ದೇಶದಲ್ಲಿ ಜಾರಿಯಾಗಿರುವ ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆ ಬಗ್ಗೆ ಸಂವಾದದಲ್ಲಿ ಪ್ರಧಾನಿ ವಿಷಯ ಪ್ರಸ್ತಾಪಿಸಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರ ಜತೆ ಮಾತನಾಡಿದರಯ, ಕರ್ನಾಟಕದಿಂದ ಯಾದಗಿರಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತರು, ಆರೋಗ್ಯ ಸಹಾಯಕಿಯರು ಹಾಗೂ ಫಲಾನುಭವಿಗಳೊಂದಿಗೆ ಪ್ರಧಾನಿ ಸಂವಾದ ಆರಂಭಿಸಿದರು.

ಮೊದಲಿಗೆ ಕನ್ನಡದಲ್ಲಿಯೇ ನಿಮ್ಮೆರಿಗೂ ನನ್ನ ಹಾರ್ದಿಕ ಶುಭಾಶಯಗಳು ಅಂತ ಮಾತು ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಯಾದಗಿರಿ ಜಿಲ್ಲೆಯಲ್ಲಿ ಮಾತೃವಂದನಾ ಯೋಜನೆ ಬಗ್ಗೆ ಅಂಗನವಾಡಿ ಮೇಲ್ವಿಚಾರಕಿ ಮಲ್ಲಮ್ಮ ಜೊತೆ ಮಾತನಾಡಿದರು. ಆ ಬಳಿಕ ಮಾತನಾಡಿದ ಪ್ರಧಾನಿ ಮೋದಿ ದೇಶದಲ್ಲಿ ಇರುವ ರಕ್ತ ಹೀನತೆ ಪ್ರಮಾಣ ಕಡಿಮೆ ಮಾಡುವಲ್ಲಿ ತಮ್ಮ ಶ್ರಮ ಅಗತ್ಯವೆಂದು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರಿಗೆ ಪ್ರಧಾನಿ ಕರೆ ನೀಡಿದ್ರು. ಇನ್ನೂ ಪ್ರಧಾನಿ ಜೊತೆ ಮಾತನಾಡಿದ ಮಲ್ಲಮ್ಮ ತಮ್ಮ ಖುಷಿ ಹಂಚಿಕೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments