Select Your Language

Notifications

webdunia
webdunia
webdunia
webdunia

ಕಾಲಿಗೆ ಬೀಳಲು ಬಂದ ನಾಯಕರಿಗೆ ಪ್ರಧಾನಿ ಮೋದಿ ಮಾಡಿದ್ದೇನು?

ಕಾಲಿಗೆ ಬೀಳಲು ಬಂದ ನಾಯಕರಿಗೆ ಪ್ರಧಾನಿ ಮೋದಿ ಮಾಡಿದ್ದೇನು?
ಹುಬ್ಬಳ್ಳಿ , ಮಂಗಳವಾರ, 27 ಫೆಬ್ರವರಿ 2018 (16:33 IST)
ಹುಬ್ಬಳ್ಳಿ: ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರಕಿತು.
 

ಎಂದಿನಂತೆ ಎಲ್ಲಾ ನಾಯಕರು ಹೂ ಮತ್ತು ಪುಸ್ತಕದ ಜತೆಗೆ ಪ್ರಧಾನಿ ಮೋದಿಗೆ ಸ್ವಾಗತ ನೀಡಿದರು. ಆದರೆ ಕೆಲವ ಸ್ಥಳೀಯ ನಾಯಕರು ಪ್ರಧಾನಿ ಮೋದಿ ಕಾಲು ಮುಟ್ಟಿ ನಮಸ್ಕರಿಸಲು ಬಂದರು.

ಆದರೆ ಪ್ರಧಾನಿ ಮೋದಿ ಇದಕ್ಕೆ ಆಸ್ಪದ ಕೊಡಲಿಲ್ಲ. ಕಾಲಿಗೆ ಬೀಳುವ ಮೊದಲೇ ಕೈ ಹಿಡಿದು ತಡೆದ ಮೋದಿ, ಇದೆಲ್ಲಾ ಬೇಡ ಎಂದರು. ನಂತರ ಹೆಲಿಕಾಪ್ಟರ್ ಮೂಲಕ ದಾವಣಗೆರೆಯತ್ತ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮನೋಹರ್ ಪರಿಕ್ಕರ್ ಆರೋಗ್ಯಯುತರಾಗಿದ್ದಾರೆ - ಗೋವಾ ಮಿನಿಸ್ಟರ್