Webdunia - Bharat's app for daily news and videos

Install App

ಕಾಲಿಗೆ ಬೀಳಲು ಬಂದ ನಾಯಕರಿಗೆ ಪ್ರಧಾನಿ ಮೋದಿ ಮಾಡಿದ್ದೇನು?

Webdunia
ಮಂಗಳವಾರ, 27 ಫೆಬ್ರವರಿ 2018 (16:33 IST)
ಹುಬ್ಬಳ್ಳಿ: ದಾವಣಗೆರೆಯಲ್ಲಿ ಬಿಜೆಪಿಯ ಬೃಹತ್ ರೈತ ಸಮಾವೇಶದಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅವರಿಗೆ ಆತ್ಮೀಯ ಸ್ವಾಗತ ದೊರಕಿತು.
 

ಎಂದಿನಂತೆ ಎಲ್ಲಾ ನಾಯಕರು ಹೂ ಮತ್ತು ಪುಸ್ತಕದ ಜತೆಗೆ ಪ್ರಧಾನಿ ಮೋದಿಗೆ ಸ್ವಾಗತ ನೀಡಿದರು. ಆದರೆ ಕೆಲವ ಸ್ಥಳೀಯ ನಾಯಕರು ಪ್ರಧಾನಿ ಮೋದಿ ಕಾಲು ಮುಟ್ಟಿ ನಮಸ್ಕರಿಸಲು ಬಂದರು.

ಆದರೆ ಪ್ರಧಾನಿ ಮೋದಿ ಇದಕ್ಕೆ ಆಸ್ಪದ ಕೊಡಲಿಲ್ಲ. ಕಾಲಿಗೆ ಬೀಳುವ ಮೊದಲೇ ಕೈ ಹಿಡಿದು ತಡೆದ ಮೋದಿ, ಇದೆಲ್ಲಾ ಬೇಡ ಎಂದರು. ನಂತರ ಹೆಲಿಕಾಪ್ಟರ್ ಮೂಲಕ ದಾವಣಗೆರೆಯತ್ತ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments