Webdunia - Bharat's app for daily news and videos

Install App

ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿಯಿಂದ ಬುಲಾವ್

Webdunia
ಶನಿವಾರ, 15 ಜುಲೈ 2017 (13:21 IST)
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನವದೆಹಲಿಗೆ ಬರುವಂತೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ.
 
ಇಂದು ಬೆಳಿಗ್ಗೆ ಪ್ರಧಾನಿ ಮೋದಿ ಸೂಚನೆ ಮೇರೆಗೆ ಕೇಂದ್ರ ವಿದೇಶಾಂಗ ಖಾತೆ ಸಚಿವ ಸುಷ್ಮಾ ಸ್ವರಾಜ್ ಮಾಜಿ ಪ್ರಧಾನಿ ದೇವೇಗೌಡರಿಗೆ ಕರೆ ಮಾಡಿ, ಕನ್ನಡದಲ್ಲಿಯೇ ಯೋಗಕ್ಷೇಮ ವಿಚಾರಿಸಿ, ನಿಮ್ಮ ಸಲಹೆ ಅಗತ್ಯವಾಗಿದ್ದರಿಂದ ಪ್ರಧಾನಿ ಮೋದಿಯವರು ಆಹ್ವಾನವನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಚೀನಾ, ಭಾರತ ಗಡಿಯಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ದೇವೇಗೌಡರಿಗೆ ಪ್ರಧಾನಿ ಮೋದಿ ಆಹ್ವಾನ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಮಾಜಿ ಪ್ರಧಾನಿ ದೇವೇಗೌಡರು ಇಂದು ಪ್ರಧಾನಿ ಮೋದಿ ಆಹ್ವಾನದ ಮೇರೆಗೆ ನವದೆಹಲಿಗೆ ತೆರಳುತ್ತಿದ್ದು ಸಂಜೆ 5.30 ಗಂಟೆಗೆ ಜವಾಹರ್ ಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments