Webdunia - Bharat's app for daily news and videos

Install App

ಸಿಎಂ ಬಿಎಸ್ ವೈಗೆ ಕರೆ ಮಾಡಿ ಧೈರ್ಯ ತುಂಬಿದ ಪ್ರಧಾನಿ ಮೋದಿ

Webdunia
ಸೋಮವಾರ, 10 ಮೇ 2021 (09:32 IST)
ನವದೆಹಲಿ: ರಾಜ್ಯದ ಕೊರೋನಾ ಸ್ಥಿತಿಗತಿಗಳ ಬಗ್ಗೆ ತಿಳಿಯಲು ಪ್ರಧಾನಿ ಮೋದಿ ಖುದ್ದಾಗಿ ಸಿಎಂ ಯಡಿಯೂರಪ್ಪನವರಿಗೆ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.


ಕರ್ನಾಟಕ ಮಾತ್ರವಲ್ಲದೆ, ಉತ್ತರಪ್ರದೇಶ, ಬಿಹಾರ, ಪಂಜಾಬ್, ಉತ್ತಾರಖಂಡ ರಾಜ್ಯಗಳ ಮುಖ್ಯಮಂತ್ರಿಗಳಿಗೂ ಪ್ರಧಾನಿ ಮೋದಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.

ಅತೀ ಹೆಚ್ಚು ಕೊರೋನಾ ಪ್ರಕರಣಗಳಿರುವ ರಾಜ್ಯಗಳ ಮುಖ್ಯಮಂತ್ರಿಗಳ ಕರೆ ಮಾಡಿ ಅಲ್ಲಿನ ಸ್ಥಿತಿ ಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಇದಕ್ಕೂ ಮೊದಲೂ ಪ್ರಧಾನಿ ಬೇರೆ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳ ಖುದ್ದಾಗಿ ಕರೆ ಮಾಡಿ ಅಲ್ಲಿನ ಮಾಹಿತಿ ಪಡೆದುಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ವಿರಾಮದ ಬಳಿಕ ಇಂದು ಹೇಗಿರಲಿದೆ ಆಪರೇಷನ್ ಅಸ್ಥಿಪಂಜರ

ಶ್ರೀಮಂತನಾಗಿದ್ದರೂ ಜೈಲಲ್ಲಿ ಹೇಗಿದ್ದಾರೆ ಪ್ರಜ್ವಲ್ ರೇವಣ್ಣ

Karnataka Weather: ಈ ವಾರ ಬೆಂಗಳೂರು ಸೇರಿ ಈ ಜಿಲ್ಲೆಗಳಿಗೆ ಭಾರೀ ಮಳೆ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಮುಂದಿನ ಸುದ್ದಿ
Show comments