ಇಂದಿನಿಂದ ಪ್ರಧಾನಿ ಮೋದಿ ರಾಜ್ಯಕ್ಕೆ ಎಂಟ್ರಿ

Webdunia
ಮಂಗಳವಾರ, 1 ಮೇ 2018 (07:37 IST)
ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರ ಭರ್ಜರಿ ಮತ ಭೇಟೆ ಮಾಡಲು ಇಂದಿನಿಂದ ಪ್ರಧಾನಿ ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.

ಪ್ರಧಾನಿ ಸ್ವಾಗತಕ್ಕೆ ಈಗಾಗಲೇ ಬಿಜೆಪಿ ನಾಯಕರು, ಕಾರ್ಯಕರ್ತರು ಸಜ್ಜಾಗಿದ್ದು, ಹಲವು ರ್ಯಾಲಿಗಳನ್ನು ಹಮ್ಮಿಕೊಳ್ಳಲಾಗಿದೆ.

ಚಾಮರಾಜನಗರ ಜಿಲ್ಲೆಯಿಂದ ತೊಡಗಿ ಉಡುಪಿಯವರೆಗೂ ಪ್ರಧಾನಿ ಮೋದಿ ಸುಮಾರ 15 ಸಮಾವೇಶಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ. ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಬಿಜೆಪಿ ಉತ್ಸಾಹ ದುಪ್ಪಟ್ಟಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ರಾಜ್ಯದಲ್ಲಿ 25 ಲಕ್ಷ ಬಾಂಗ್ಲಾದೇಶೀಯರಿದ್ದು, ಬೇರೆ ದೇಶದವರೂ ಮತದಾರರಾಗಬೇಕೆ

ಗರ್ಭಿಣಿಯಾಗಿದ್ದಾಗ ಅನಾರೋಗ್ಯ, ಮದುವೆಯಾದ 2 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು

ಮುಂಬೈ: ಶಾಲಾ ಬಸ್ ಮೇಲೆ ಬಿದ್ದ ಮರ, 10ಮಕ್ಕಳಿಗೆ ಗಾಯ, ಒಂದು ಮಗುವಿನ ರಕ್ಷಣೆಗೆ ನಿರಂತರ ಕಾರ್ಯಾಚರಣೆ

ಕೇತನ್‌ ಜತೆಗಿನ ಮದುವೆ, ಚೇತನ್‌ ಜತೆಗಿನ ಸಂಬಂಧದ ಬಗ್ಗೆ ಸಿಯಾ ಸಹೋದರನಿಗೆ ಎಲ್ಲಾ ಗೊತ್ತಿತ್ತಾ

ಎಲಾ... ಕಳ್ಳ.. ಪ್ರಧಾನಿ ಮೋದಿ ಮುಖವಾಡ ಧರಿಸಿ ಮೊಬೈಲ್ ಶಾಪ್ ಗೆ ಕನ್ನ, ಈತನ ಕರಾಮತ್ತಿಗೆ ಪೊಲೀಸರೇ ಶಾಕ್ video

ಮುಂದಿನ ಸುದ್ದಿ
Show comments