Webdunia - Bharat's app for daily news and videos

Install App

ಕೊನೆಗೂ ವಿಮಾನವೇರುವ ಮುನ್ನ ಈ ಕೆಲಸ ಮಾಡಿಯೇ ಬಿಟ್ಟರು ಪ್ರಧಾನಿ ಮೋದಿ!

Webdunia
ಸೋಮವಾರ, 30 ಅಕ್ಟೋಬರ್ 2017 (08:51 IST)
ಬೆಂಗಳೂರು: ರಾಜ್ಯಕ್ಕೆ ಒಂದು ದಿನದ ಪ್ರವಾಸಕ್ಕೆ ಆಗಮಿಸಿದ್ದ ಪ್ರಧಾನಿ ಮೋದಿ ನಿನ್ನೆ ಧರ್ಮಸ್ಥಳ ದೇವರ ದರ್ಶನ ಪಡೆದು, ನಂತರ ಬೆಂಗಳೂರಿನಲ್ಲಿ ಸೌಂದರ್ಯ ಲಹರಿ ಕಾರ್ಯಕ್ರಮದಲ್ಲೂ ರಾಜಕೀಯ ಬೆರೆಸಲಿಲ್ಲ.

 
ಆದರೆ ಬೀದರ್ ನಲ್ಲಿ ರೈಲ್ವೇ ಹಳಿ ಉದ್ಘಾಟಿಸಿದ ನಂತರ ದೆಹಲಿ ವಿಮಾನವೇರುವ ಮುನ್ನ ಕಾಂಗ್ರೆಸ್ ಗೆ ಟಾಂಗ್ ಕೊಟ್ಟು ತೆರಳಿದರು. ಕೇಂದ್ರ ಸರ್ಕಾರ ಭ್ರಷ್ಟಾಚಾರ ವಿರೋಧಿ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಬುದ್ಧಿಗೇಡಿಗಳಂತೆ ವರ್ತಿಸುತ್ತಿದೆ ಎಂದು ಅವರು ಆರೋಪಿಸಿದರು.

ಗುಜರಾತ್ ನ ಪ್ರವಾಹದಿಂದ ನರಳುತ್ತಿದ್ದರೆ, ಅಲ್ಲಿನ ಕಾಂಗ್ರೆಸ್ ಶಾಸಕರು ಬೆಂಗಳೂರಿನಲ್ಲಿ ಮೋಜು ಮಾಡಿದರು. ಇದೇ ಸಂದರ್ಭದಲ್ಲಿ ಇಲ್ಲಿನ ಕಾಂಗ್ರೆಸ್ ನಾಯಕರೊಬ್ಬರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆದು ಕಂತೆ ಕಂತೆ ಹಣ ಸಿಕ್ಕಿತು ಎಂದು ಸಚಿವ ಡಿಕೆ ಶಿವಕುಮಾರ್ ಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

ಕರ್ನಾಟಕದ ಜನ ವಿಕಾಸ ಬಯಸಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ನನ್ನು ಅವರು ಶೀಘ್ರದಲ್ಲಿಯೇ ಕಿತ್ತೊಗೆಯುತ್ತಾರೆ. ವಿಕಾಸಕ್ಕಾಗಿ ಅವರು ಮುಂದಿನ ಚುನಾವಣೆವರೆಗೆ ಕಾಯಲು ಸಿದ್ಧರಿಲ್ಲ ಎಂದು ಮೋದಿ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

ಮುಂದಿನ ಸುದ್ದಿ
Show comments