ವೇದಿಕೆ ಏರಿದ ತಕ್ಷಣ ಎಸ್ ಎಂ ಕೃಷ್ಣರನ್ನು ವಿಚಾರಿಸಿಕೊಂಡ ಪ್ರಧಾನಿ ಮೋದಿ

Webdunia
ಭಾನುವಾರ, 4 ಫೆಬ್ರವರಿ 2018 (16:22 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ನೇರವಾಗಿ ಅರಮನೆ ಮೈದಾನದ ವೇದಿಕೆ ಬಂದಿದ್ದಾರೆ.

ವೇದಿಕೆ ಏರುವಾಗ ಅವರ ಜತೆಗೆ ಬಿಜೆಪಿ ನಾಯಕರ ದಂಡೇ ಜತೆಗಿತ್ತು. ಜೈಕಾರದ ನಡುವೆ ವೇದಿಕೆ ಏರಿದ ಮೋದಿ ಜನರತ್ತ ಕೈ ಬೀಸಿ ನಂತರ ವೇದಿಕೆಯಲ್ಲಿದ್ದ ಹಿರಿಯ ನಾಯಕ ಎಸ್ ಎಂ ಕೃಷ್ಣ ಕೈ ಕುಲುಕಿ ಉಭಯ ಕುಶಲೋಪರಿ ನಡೆಸಿದ್ದು ವಿಶೇಷವಾಗಿತ್ತು. ನಂತರ ತಮಗೆ ಮೀಸಲಾದ ಆಸನದಲ್ಲಿ ಪ್ರಧಾನಿ ಮೋದಿ ಆಸೀನರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಹೀಗೂ ಕಳ್ಳತನ ಮಾಡ್ತಾರೆ ಹುಷಾರ್... ಮೊಬೈಲ್, ಬ್ಯಾಗ್ ಎಗರಿಸಲು ಖದೀಮ ಮಾಡಿದ ಪ್ಲ್ಯಾನ್ ನೋಡಿದ್ರೆ ಶಾಕ್ Video

ಅಧಿಕಾರ ಕಳೆದುಕೊಂಡ ಮಮತಾ ಬ್ಯಾನರ್ಜಿಗೆ ಕಾಳಿಘಾಟ್ ನಲ್ಲಿ ಜನ ಕ್ಯಾರೇ ಎನ್ನಲಿಲ್ಲ video

ರಸ್ತೆ ಬದಿ ಕಾರು ನಿಲ್ಲಿಸಿ ಡೋರ್ ತೆಗೆಯುವ ಮೊದಲು ಈ ವಿಡಿಯೋ ತಪ್ಪದೇ ನೋಡಿ

ರಾಜೀನಾಮೆ ವಾಪಸ್ ಕೊಡ್ತೀರಾ ಎಂದಿದ್ದಕ್ಕೆ ರಾಮಲಿಂಗಾ ರೆಡ್ಡಿ ಶಾಕಿಂಗ್ ರಿಯಾಕ್ಷನ್

ಮುಂದಿನ ಸುದ್ದಿ
Show comments