Webdunia - Bharat's app for daily news and videos

Install App

ವೇದಿಕೆ ಏರಿದ ತಕ್ಷಣ ಎಸ್ ಎಂ ಕೃಷ್ಣರನ್ನು ವಿಚಾರಿಸಿಕೊಂಡ ಪ್ರಧಾನಿ ಮೋದಿ

Webdunia
ಭಾನುವಾರ, 4 ಫೆಬ್ರವರಿ 2018 (16:22 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ನೇರವಾಗಿ ಅರಮನೆ ಮೈದಾನದ ವೇದಿಕೆ ಬಂದಿದ್ದಾರೆ.

ವೇದಿಕೆ ಏರುವಾಗ ಅವರ ಜತೆಗೆ ಬಿಜೆಪಿ ನಾಯಕರ ದಂಡೇ ಜತೆಗಿತ್ತು. ಜೈಕಾರದ ನಡುವೆ ವೇದಿಕೆ ಏರಿದ ಮೋದಿ ಜನರತ್ತ ಕೈ ಬೀಸಿ ನಂತರ ವೇದಿಕೆಯಲ್ಲಿದ್ದ ಹಿರಿಯ ನಾಯಕ ಎಸ್ ಎಂ ಕೃಷ್ಣ ಕೈ ಕುಲುಕಿ ಉಭಯ ಕುಶಲೋಪರಿ ನಡೆಸಿದ್ದು ವಿಶೇಷವಾಗಿತ್ತು. ನಂತರ ತಮಗೆ ಮೀಸಲಾದ ಆಸನದಲ್ಲಿ ಪ್ರಧಾನಿ ಮೋದಿ ಆಸೀನರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾದಯಾತ್ರೆ ಆರಂಭಿಸಿದ ಬಳಿಕ, ಡಿಕೆ ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ: ವಿಜಯೇಂದ್ರ

ವಿಟ್ಲಪಿಂಡಿ ಉತ್ಸವದ ವೇಳೆ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ, ಭಕ್ತರಲ್ಲಿ ಆತಂಕ

ದೆಹಲಿ ಕಟ್ಟಡ ದುರಂತ, ಹಲವರು ಸಿಲುಕಿರುವ ಶಂಕೆ, ಇಬ್ಬರ ರಕ್ಷಣೆ

ಮಂಗಳೂರಿನಲ್ಲಿ 6ತಿಂಗಳ ಹಿಂದಿನ ಮಾಂಸ ಪತ್ತೆ ಬೆನ್ನಲ್ಲೇ ಕೆಎಫ್‌ಸಿಯ ಡೀಪ್ ಪ್ರೈಡ್ ಚಿಕನ್‌ನಲ್ಲಿ ಹುಳ, Video

ಪ್ರಜಾಪ್ರಭುತ್ವದಲ್ಲಿ ಪ್ರಶ್ನೆಗಳನ್ನು ಹತ್ತಿಕ್ಕಲು ಪ್ರಧಾನಿ ಮೋದಿ ಯತ್ನಿ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಮುಂದಿನ ಸುದ್ದಿ
Show comments