Webdunia - Bharat's app for daily news and videos

Install App

ಮಹದಾಯಿ ಹೋರಾಟಗಾರರ ಗುಂಪಿನ ನಡುವೆ ಪ್ರಧಾನಿ ಮೋದಿ!

Webdunia
ಗುರುವಾರ, 25 ಜನವರಿ 2018 (13:55 IST)
ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದ ಬಗೆ ಹರಿಸಲು ವಿವಿಧ ಸಂಘಟನೆಗಳು ರಾಜಧಾನಿ ಬೆಂಗಳೂರಿನಲ್ಲಿ ತೀವ್ರವಾಗಿ ಹೋರಾಟ ನಡೆಸುತ್ತಿದ್ದರೆ ಗುಂಪಿನಲ್ಲಿ ಪ್ರಧಾನಿ ಮೋದಿಯೂ ಕಾಣಿಸಿಕೊಂಡಿದ್ದಾರೆ!

ಆದರೆ ಇಲ್ಲಿ ಬಂದಿದ್ದು ರಿಯಲ್ ಮೋದಿಯಲ್ಲ. ಪ್ರಧಾನಿ ಮೋದಿ ವೇಷ ಹಾಕಿಕೊಂಡು ವ್ಯಕ್ತಿಯೊಬ್ಬರು ಕನ್ನಡ ಬಾವುಟ ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಧಾನಿ ಮೋದಿ ಮಾತ್ರವಲ್ಲ, ವಾಟಾಳ್ ನಾಗರಾಜ್, ಸಾರಾ ಗೋವಿಂದು ಮುಂತಾದವರ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೋವಾ ಸಿಎಂ ಮನೋಹರ್ ಪರಿಕ್ಕರ್ ವಿರುದ್ಧವೂ ಆಕ್ರೋಶ ವ್ಯಕ್ತವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments