Webdunia - Bharat's app for daily news and videos

Install App

ಮಂಗಳೂರು ಎಳನೀರು ಸವಿಗೆ ಮನಸೋತ ಪ್ರಧಾನಿ ಮೋದಿ

Webdunia
ಸೋಮವಾರ, 30 ಅಕ್ಟೋಬರ್ 2017 (14:24 IST)
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹನಿ ನೀರು ಸೇವಿಸದೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಮಂಜುನಾಥ ದೇವರ ದರ್ಶನ ಮಾಡಿ ಹೊರಟಿದ್ದಾರೆ. ಆದರೆ ವಿಶೇಷ ಅಂದ್ರೆ ಮಂಗಳೂರಿನ ಎಳನೀರಿಗೆ ಮೋದಿ ಮನಸೋತಿದ್ದಾರೆ.

ಪ್ರಧಾನಿ ಮೋದಿ ಆಸ್ತಿಕರು. ಹೀಗಾಗಿಯೇ ದೈವ ಭಕ್ತಿ ಹೆಚ್ಚಿದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡುವ ಸಲುವಾಗಿ ಅವರು ಹನಿ ನೀರು ಕುಡಿಯದೆ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದರು. ಕ್ಷೇತ್ರದಲ್ಲಿ ಬಿಸಿಲಿನ ತಾಪ ಹೆಚ್ಚಿತ್ತು. ಆದರೆ ಪ್ರಧಾನಿ ಮೋದಿಯವರು ಈ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಹನಿ ನೀರು ಸಹ ಸೇವಿಸಿಲ್ಲ.

ಮಂಜುನಾಥ ದೇವರ ದರ್ಶನ ಮಾಡಿ ಅಲ್ಲಿ ಸಂಕಲ್ಪ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಾಡಿದ್ದು, ತೀರ್ಥ ಸೇವನೆಯಷ್ಟೆ. ಧ್ಯಾನ, ಪೂಜೆ ಮುಗಿಸಿದ ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಎಳನೀರಿನ ಜತೆ ಒಣ ಹಣ್ಣುಗಳನ್ನ ನೀಡಿದ್ದಾರೆ. ಆದರೆ ಉಪವಾಸ ಇರುವ ಕಾರಣ ಯಾವುದೂ ಬೇಡ ಎಂದಿದ್ದಾರೆ. ಆದರೆ ಎಳನೀರು ದೇವರ ಪ್ರಸಾದದಂತೆ ಸ್ವೀಕರಿಸಿ ಎಂದಾಗ ಪ್ರಧಾನಿ ಮೋದಿ ಸ್ಟ್ರಾ ಬಳಸದೆ ಎಳನೀರು ಸವಿದಿದ್ದಾರೆ. ಶಿವನ ಕ್ಷೇತ್ರದಲ್ಲಿ ಅಮೃತ ಕುಡಿದಂತಾಯ್ತು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments