Webdunia - Bharat's app for daily news and videos

Install App

ಮೂರನೆಯ ಮಹಾಯುದ್ಧಕ್ಕೆ ಮೋದಿ ತಯಾರಿ ಮಾಡಿಕೊಳ್ಳಲಿ: ಪೂಜಾರಿ ಸಲಹೆ

Webdunia
ಗುರುವಾರ, 2 ಫೆಬ್ರವರಿ 2017 (12:58 IST)
ಮೂರನೆಯ ಮಹಾಯುದ್ಧವಾದರೇ ಭಾರತಕ್ಕೆ ಉಳಿಗಾಲ ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದೇಶಗಳು ಮೂರನೇ ಮಹಾಯುದ್ಧಕ್ಕೆ ಸಜ್ಜಾಗುತ್ತಿವೆ. ಮಹಾಯುದ್ಧವಾದರೇ ಭಾರತಕ್ಕೆ ಉಳಿಗಾಲ ಇಲ್ಲ. ಅಮೆರಿಕಾ ಬೃಹತ್ ಬಂಕರ್‌ಗಳನ್ನು ಸ್ಥಾಪಿಸಿಕೊಂಡಿದೆ. ದೇಶದ ರಕ್ಷಣೆಗೆ ಪ್ರಧಾನಿ ಮೋದಿ ತಯಾರಿ ಮಾಡಿಕೊಳ್ಳಲಿ ಎಂದು ಮನವಿ ಮಾಡಿಕೊಂಡರು.
 
ದೇಶಾದ್ಯಂತ ಏಕಾಏಕಿ ನೋಟ್ ಬ್ಯಾನ್‌ ಮಾಡಿರುವುದರಿಂದ ಜನ ತತ್ತರಿಸಿದ್ದಾರೆ. ಅಭಿವೃದ್ಧಿ ಹೊಂದಿರುವ ದೇಶಗಳೊಡನೆ ಕೈ ಜೋಡಿಸಿ, ಭಾರತ ದೇಶವನ್ನು ಆರ್ಥಿಕವಾಗಿ ಸದೃಡಗೊಳಿಸುವಂತೆ ಒತ್ತಾಯಿಸಿದರು.
 
ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಸಮತೋಲನವಾಗಿದೆ. ಎಲ್ಲ ವರ್ಗದವರನ್ನು ಸಮಾಧಾನ ಪಡಿಸಲು ನೋಡಿದ್ದಾರೆ. ಎಲ್ಲರನ್ನು ಸಂತೃಪ್ತಿ ಪಡಿಸಲು ಯಾವ ಸರಕಾರದಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಧುನಿಕ ಹಿಟ್ಲರ್ ಖಮೇನಿ ಅಸ್ತಿತ್ವ ಹೆಚ್ಚು ದಿನ ಇರಲ್ಲ: ಇಸ್ರೇಲ್ ರಕ್ಷಣಾ ಸಚಿವ ವಾರ್ನಿಂಗ್‌

ಮುಸ್ಲಿಂ ಮೀಸಲಾತಿ ಮಾಡಿ ಹಿಂದುಳಿದವರಿಗೆ ಭಾರೀ ಅನ್ಯಾಯ: ಪ್ರಲ್ಹಾದ್ ಜೋಶಿ

ಗೃಹಲಕ್ಷ್ಮಿ: ಬಾಕಿ ಹಣದ ಬಗ್ಗೆ ಬಿಗ್‌ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್‌

ಮುಸ್ಲಿಮರಿಗೆ ಮತ್ತೊಂದು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರಿನ ಅಕ್ಷಯ್ ಕೊನೆಗೂ ಬದುಕುಳಿಯಲಿಲ್ಲ: ಅಜ್ಜ, ಅಜ್ಜಿಯ ಹೋಮವೂ ಫಲವಾಗಲಿಲ್ಲ

ಮುಂದಿನ ಸುದ್ದಿ
Show comments