Webdunia - Bharat's app for daily news and videos

Install App

ಮೂರನೆಯ ಮಹಾಯುದ್ಧಕ್ಕೆ ಮೋದಿ ತಯಾರಿ ಮಾಡಿಕೊಳ್ಳಲಿ: ಪೂಜಾರಿ ಸಲಹೆ

Webdunia
ಗುರುವಾರ, 2 ಫೆಬ್ರವರಿ 2017 (12:58 IST)
ಮೂರನೆಯ ಮಹಾಯುದ್ಧವಾದರೇ ಭಾರತಕ್ಕೆ ಉಳಿಗಾಲ ಇಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಭವಿಷ್ಯ ನುಡಿದಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ದೇಶಗಳು ಮೂರನೇ ಮಹಾಯುದ್ಧಕ್ಕೆ ಸಜ್ಜಾಗುತ್ತಿವೆ. ಮಹಾಯುದ್ಧವಾದರೇ ಭಾರತಕ್ಕೆ ಉಳಿಗಾಲ ಇಲ್ಲ. ಅಮೆರಿಕಾ ಬೃಹತ್ ಬಂಕರ್‌ಗಳನ್ನು ಸ್ಥಾಪಿಸಿಕೊಂಡಿದೆ. ದೇಶದ ರಕ್ಷಣೆಗೆ ಪ್ರಧಾನಿ ಮೋದಿ ತಯಾರಿ ಮಾಡಿಕೊಳ್ಳಲಿ ಎಂದು ಮನವಿ ಮಾಡಿಕೊಂಡರು.
 
ದೇಶಾದ್ಯಂತ ಏಕಾಏಕಿ ನೋಟ್ ಬ್ಯಾನ್‌ ಮಾಡಿರುವುದರಿಂದ ಜನ ತತ್ತರಿಸಿದ್ದಾರೆ. ಅಭಿವೃದ್ಧಿ ಹೊಂದಿರುವ ದೇಶಗಳೊಡನೆ ಕೈ ಜೋಡಿಸಿ, ಭಾರತ ದೇಶವನ್ನು ಆರ್ಥಿಕವಾಗಿ ಸದೃಡಗೊಳಿಸುವಂತೆ ಒತ್ತಾಯಿಸಿದರು.
 
ಕೇಂದ್ರ ಸರಕಾರ ಮಂಡಿಸಿರುವ ಬಜೆಟ್ ಸಮತೋಲನವಾಗಿದೆ. ಎಲ್ಲ ವರ್ಗದವರನ್ನು ಸಮಾಧಾನ ಪಡಿಸಲು ನೋಡಿದ್ದಾರೆ. ಎಲ್ಲರನ್ನು ಸಂತೃಪ್ತಿ ಪಡಿಸಲು ಯಾವ ಸರಕಾರದಿಂದಲೂ ಸಾಧ್ಯವಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments