Webdunia - Bharat's app for daily news and videos

Install App

ಪ್ರಧಾನಿ ಮೋದಿ ಭಾಷಣದೊಳಗೆ ರಾಹುಲ್ ದ್ರಾವಿಡ್ ಬಂದಿದ್ದೇಕೆ?!

Webdunia
ಸೋಮವಾರ, 5 ಫೆಬ್ರವರಿ 2018 (08:28 IST)
ಬೆಂಗಳೂರು: ಪರಿವರ್ತನಾ ರ್ಯಾಲಿ ಕಾರ್ಯಕ್ರಮದಲ್ಲಿ ನಿನ್ನೆ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುವಾಗ ರಾಹುಲ್ ದ್ರಾವಿಡ್ ಹೆಸರೂ ಬಂದಿದೆ. ಇದಕ್ಕೆ ಕಾರಣವೇನು ಗೊತ್ತಾ?
 

ಅಷ್ಟಕ್ಕೂ ರಾಜಕೀಯ ಕಾರ್ಯಕ್ರಮದಲ್ಲಿ ದ್ರಾವಿಡ್ ಹೆಸರನ್ನು ಮೋದಿ ಉಲ್ಲೇಖಿಸಿದ್ದೇಕೆ? ಇದಕ್ಕೆ ಕಾರಣ ರಾಹುಲ್ ಕರ್ನಾಟಕದವರು ಎಂಬುದಾಗಿದೆ.

ಭಾಷಣದ ಆರಂಭದಲ್ಲೇ ಕರ್ನಾಟಕದ ಮಹಾನ್ ವ್ಯಕ್ತಿಗಳ ಹೆಸರು ಉಲ್ಲೇಖಿಸಿದ್ದ ಮೋದಿ, ನಂತರ ಕರ್ನಾಟಕದ ಜನರ ವ್ಯಕ್ತಿತ್ವದ ಬಗ್ಗೆ ಕೊಂಡಾಡುತ್ತಾ ರಾಹುಲ್ ದ್ರಾವಿಡ್ ಹೆಸರು ಪ್ರಸ್ತಾಪಿಸಿದರು. ಮೊನ್ನೆಯಷ್ಟೇ ನಮ್ಮ ಹುಡುಗರು ಅಂಡರ್ 19 ವಿಶ್ವಕಪ್ ಗೆದ್ದರು. ಈ ಯುವಕರನ್ನು ತಯಾರು ಮಾಡಿದ್ದು ಯಾರು? ಇದೇ ನೆಲದ ಹೆಮ್ಮೆಯ ಪುತ್ರ ರಾಹುಲ್ ದ್ರಾವಿಡ್ ಎಂದು ಮೋದಿ ಕೊಂಡಾಡಿದ್ದಾರೆ. ಇದಕ್ಕೆ ಭಾರೀ ಚಪ್ಪಾಳೆಯೂ ಬಂತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

RSS ದೇಶದಲ್ಲಿ ಶಾಂತಿ ಕದಡಲು ಯತ್ನಿಸುತ್ತಿದೆ, ಇದು ಭಾರತದ ತಾಲಿಬಾನ್: ಬಿಕೆ ಹರಿಪ್ರಸಾದ್

ಸಿದ್ದರಾಮಯ್ಯ ಕಮ್ಯೂನಿಸ್ಟ್‌ಗಳಿಗೆ ರೆಡ್ ಕಾರ್ಪೆಟ್ ಹಾಸಿದ್ದೆ ಇದಕ್ಕೆಲ್ಲ ಕಾರಣ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments