Webdunia - Bharat's app for daily news and videos

Install App

ಸಂಸದರಿಗೆ ಪ್ರಧಾನಿ ಮೋದಿ ಸಲಹೆ

Webdunia
ಸೋಮವಾರ, 18 ಜುಲೈ 2022 (19:22 IST)
ಸಂಸತ್ತಿನ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಸಂಸತ್ ಭವನದ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸಂಸತ್ತು ಎನ್ನುವುದು ಪವಿತ್ರ ಸ್ಥಳ. ಯಾವುದೇ ವಿಷಯವನ್ನು ಚರ್ಚಿಸೋಣ, ಇಲ್ಲಿ ಅತ್ಯುತ್ತಮ ವಿಚಾರಗಳು ಚರ್ಚೆಯಾಗಬೇಕು. ಚರ್ಚೆಗಳಲ್ಲಿ ವಿರೋಧ ಪಕ್ಷಗಳು ಸಹ ಸಕ್ರಿಯವಾಗಿ ಭಾಗಿಯಾಗಬೇಕು. ಅರ್ಥಪೂರ್ಣ ಸಂವಾದ ನಡೆಸೋಣ. ರಾಷ್ಟ್ರಪತಿ, ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ನಾವೀಗ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದಲ್ಲಿದ್ದೇವೆ. ದೇಶಕ್ಕೆ ಮಾರ್ಗದರ್ಶನ ನೀಡುವ ರೀತಿಯಲ್ಲಿ ಸಂಸತ್ತಿನ ಹಿರಿಮೆ ಹೆಚ್ಚಿಸಲು ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದರು. ದೇಶದ ಸ್ವಾತಂತ್ರ್ಯ ಹೋರಾಟವನ್ನು ಮತ್ತು ಅಭಿವೃದ್ಧಿಯನ್ನು ನೆನಪಿಸಿಕೊಳ್ಳುವ ಕಾಲಘಟ್ಟ ಇದು. ನಾವು ಈ ಹಂತಕ್ಕೆ ಹೇಗೆ ಬಂದೆವು ಎಂದು ಯೋಚಿಸಬೇಕು. ದೇಶಕ್ಕೆ ಸಂಸತ್ತು ಮಾರ್ಗದರ್ಶನ ಮಾಡಬೇಕು. ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು, ಹೊಸ ಉತ್ಸಾಹ ತುಂಬಲು ಸಂಸತ್ತು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments