Select Your Language

Notifications

webdunia
webdunia
webdunia
webdunia

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ; ಸಿಎಎ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ; ಸಿಎಎ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ
ಬೆಂಗಳೂರು , ಗುರುವಾರ, 2 ಜನವರಿ 2020 (10:50 IST)
ಬೆಂಗಳೂರು : ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಸಿಎಬಿ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ  ಈ ಪ್ರತಿಭಟನೆ ನಡೆಯಲಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಇದರಲ್ಲಿ ಭಾಗಿಯಾಲಿದ್ದಾರೆ ಎನ್ನಲಾಗಿದೆ.


25ಸಾವಿರ ಮಂದಿ ಪ್ರತಿಭಟನಾಕಾರರು ಸೇರುವ ನಿರೀಕ್ಷೆಯಿದೆ. ನಾಳೆ ಮಧ್ಯಾಹ್ನ 2ರಿಂದ ಸಂಜೆ 6ಗಂಟೆವರೆಗೆ ಪ್ರತಿಭಟನಾ ಸಭೆ ನಡೆಯಿಲ್ಲಿದ್ದು, ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ ಬೆಂಗಳೂರಿನ ಹೃದಯ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಿಎಎ ವಿರುದ್ಧ ಪ್ರತಿಭಟನೆ ನಡೆಸುವ ಸಿಎಂ ಮಮತಾ ಬ್ಯಾನರ್ಜಿಗೆ ರಿಪಬ್ಲಿಕ್ ಡೇ ಟ್ಯಾಬ್ಲೋ ಶಾಕ್ ಕೊಟ್ಟ ಕೇಂದ್ರ!