Webdunia - Bharat's app for daily news and videos

Install App

ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನಲೆ; ಸಿಎಎ ವಿರೋಧಿಸಿ ಪ್ರತಿಭಟನೆಗೆ ನಿರ್ಧಾರ

Webdunia
ಗುರುವಾರ, 2 ಜನವರಿ 2020 (10:50 IST)
ಬೆಂಗಳೂರು : ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ನಾಳೆ ಬೆಂಗಳೂರಿನಲ್ಲಿ ಸಿಎಬಿ ವಿರೋಧಿಸಿ ಪ್ರತಿಭಟನೆ ನಡೆಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.



ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ನೇತೃತ್ವದಲ್ಲಿ  ಈ ಪ್ರತಿಭಟನೆ ನಡೆಯಲಿದ್ದು, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಧಾರ್ಮಿಕ ಮುಖಂಡರು, ಪ್ರಗತಿಪರ ಚಿಂತಕರು ಇದರಲ್ಲಿ ಭಾಗಿಯಾಲಿದ್ದಾರೆ ಎನ್ನಲಾಗಿದೆ.


25ಸಾವಿರ ಮಂದಿ ಪ್ರತಿಭಟನಾಕಾರರು ಸೇರುವ ನಿರೀಕ್ಷೆಯಿದೆ. ನಾಳೆ ಮಧ್ಯಾಹ್ನ 2ರಿಂದ ಸಂಜೆ 6ಗಂಟೆವರೆಗೆ ಪ್ರತಿಭಟನಾ ಸಭೆ ನಡೆಯಿಲ್ಲಿದ್ದು, ಈ ಹಿನ್ನಲೆಯಲ್ಲಿ ನಾಳೆ ಮಧ್ಯಾಹ್ನ ಬೆಂಗಳೂರಿನ ಹೃದಯ ಭಾಗದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments