Webdunia - Bharat's app for daily news and videos

Install App

ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು: ಸಿಎಂ ಸಿದ್ದರಾಮಯ್ಯ

Webdunia
ಸೋಮವಾರ, 12 ಫೆಬ್ರವರಿ 2018 (17:30 IST)
ಬೆಂಗಳೂರು: ಯಡಿಯೂರಪ್ಪನಂತಹ ಭ್ರಷ್ಟ ಮಾಜಿ ಸಿಎಂ ಪಕ್ಕದಲ್ಲಿ ಕೂರಿಸಿಕೊಂಡು ಸಿದ್ದರಾಮಯ್ಯ ಸರ್ಕಾರ ಭ್ರಷ್ಟ ಸರ್ಕಾರ ಎನ್ನುವ ಪ್ರಧಾನಿ ಮೋದಿಗೆ ನಾಚಿಕೆಯಾಗಬೇಕು. ಹೀಗಂತ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ವಾಗ್ದಾಳಿ ನಡೆಸಿದ್ದಾರೆ.
 

ತಮ್ಮ ಅಧಿಕಾರಾವಧಿಯಲ್ಲಿ ಹಿಂದುಳಿದ ವರ್ಗದವರಿಗಾಗಿ ಕಿಂಚಿತ್ತೂ ಕೆಲಸ ಮಾಡದವರು ಈಗ ಬಡವರ ಕಾಲೊನಿಯಲ್ಲಿ ಗ್ರಾಮ ವಾಸ್ತವ್ಯ ಮಾಡ್ತಿದ್ದಾರೆ. ಇಂತಹವರಿಗೆ ವೋಟು ಹಾಕ್ತೀರಾ? ಹಾಕ್ಬಾರ್ದು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದಕ್ಕೆ ತಿರುಗೇಟು ನೀಡಿದ ಬಿಎಸ್ ಯಡಿಯೂರಪ್ಪ ರಾಜ್ಯದ ಇಷ್ಟೂ ಸಿಎಂಗಳು ಮಾಡದ ಸಾಲವನ್ನು ಈ ಮುಖ್ಯಮಂತ್ರಿ ಮಾಡಿದ್ದಾರೆ. ನನ್ನ ಮೇಲಿನ ಆರೋಪವೆಲ್ಲಾ ಸುಳ್ಳು ಎಂದು ಸಾಬೀತಾದ ಮೇಲೂ ಸಿದ್ದರಾಮಯ್ಯ ಪದೇ ಪದೇ ನಾನು ಜೈಲಿಗೆ ಹೋದ ವಿಚಾರವನ್ನೇ ಕೆದಕುತ್ತಿದ್ದಾರೆ. ಯಾಕೆ ಇವರ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಅವ್ಯವಹಾರ ಮಾಡಿ ಬೇಲ್ ಪಡೆದು ಓಡಾಡುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments