Webdunia - Bharat's app for daily news and videos

Install App

ಪ್ರಧಾನಿ ಮೋದಿ ಬಾಯಲ್ಲೂ ಟಿಪ್ಪು ಸುಲ್ತಾನ್!

Webdunia
ಸೋಮವಾರ, 7 ಮೇ 2018 (07:28 IST)
ಬೆಂಗಳೂರು: ಬಿಜೆಪಿ ಸಮಾವೇಶದಲ್ಲಿ ಮಾತನಾಡುವಾಗ ‍ಪ್ರಧಾನಿ ಮೋದಿ ಟಿಪ್ಪು ಸುಲ್ತಾನ್ ಬಗ್ಗೆ ಪ್ರಸ್ತಾಪಿಸಿರುವುದಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯ ಸರ್ಕಾರ ಟಿಪ್ಪು ಸುಲ್ತಾನ್ ಜಯಂತಿ ಆಚರಿಸುವುದು ವೋಟ್ ಬ್ಯಾಂಕ್ ರಾಜಕಾರಣ ಮಾಡುವ ದೃಷ್ಟಿಯಿಂದ ಎಂದು ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಟೀಕಿಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ ‘ನಾವು ಸುಮಾರು 30 ನಾಯಕರ ಜಯಂತಿಗಳನ್ನು ಆಚರಿಸುತ್ತೇವೆ. ಆದರೆ ಅದರ ಬಗ್ಗೆ ಮೋದಿಯವರು ಚಕಾರವೆತ್ತಿಲ್ಲ. ಬೇಕೆಂದೇ ಟಿಪ್ಪು ಬಗ್ಗೆ ಪ್ರಸ್ತಾಪಿಸಿದರು. ಈಗ ಹೇಳಿ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವವರು ಯಾರು?’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede: ಇದೊಂದು ಕೆಲಸ ಮಾಡಿದ್ರೆ ಚಿನ್ನಸ್ವಾಮಿಯಲ್ಲಿ ದುರಂತವಾಗ್ತಾನೇ ಇರಲಿಲ್ಲ

ಪೊಲೀಸರಲ್ಲ ನೀವು ರಾಜೀನಾಮೆ ಕೊಡ್ಬೇಕು ಎಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹೀಗೆ ಹೇಳೋದಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Chenab Railway bridge: ಪ್ರಧಾನಿ ಮೋದಿ ಉದ್ಘಾಟಿಸಿದ ಚಿನಾಬ್ ಸೇತುವೆಯ ವಿಹಂಗಮ ವಿಡಿಯೋ

Gold price today: ಅಬ್ಬಾ.. ಚಿನ್ನದ ದರ ಕೇಳಿದ್ರೇ ಶಾಕ್

ಮುಂದಿನ ಸುದ್ದಿ
Show comments