ಕಾಗೆ ಕೂತಿದ್ದಕ್ಕೆ ಕಾರು ಬದಲಾಯಿಸಿದರೆಂದು ಸಿದ್ದರಾಮಯ್ಯಗೆ ಮೋದಿ ಟಾಂಗ್

Webdunia
ಸೋಮವಾರ, 7 ಮೇ 2018 (07:33 IST)
ರಾಯಚೂರು: ಮೂಢನಂಬಿಕೆ ವಿರೋಧಿ ಎಂದು ಕರೆಯಿಸಿಕೊಳ್ಳುವ ಕರ್ನಾಟಕದ ಮುಖ್ಯಮಂತ್ರಿ ಕಾಗೆ ಕೂತಿತೆಂದು ಕಾರು ಬದಲಾಯಿಸಿದರು ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ತಮ್ಮ ವಾಗ್ಜರಿ ಬಿಟ್ಟ ಮೋದಿ ‘ಈ ರಾಜ್ಯದ ಮುಖ್ಯಮಂತ್ರಿ ಎನಿಸಿಕೊಂಡವರು ಕಾಗೆ ಕೂತಿತೆಂದು ಕಾರನ್ನೇ ಬದಲಾಯಿಸಿದರು. ಅವರ ಪರಿಸ್ಥಿತಿ ಎಲ್ಲಿಯವರೆಗೆ ಬಂದಿದೆಯೆಂದರೆ ಈಗ ಭಯದಿಂದ ಜೇಬಿನಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಓಡಾಡುವ ಸ್ಥಿತಿ ಬಂದಿದೆ’ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ಐದು ದಿನಗಳ ಬಿಜೆಪಿ ಪ್ರಚಾರದ ಕೊನೆಯ ದಿನವಾದ ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ, ರಾಯಚೂರು ಮುಂತಾದೆಡೆ ಭರ್ಜರಿ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೆಲ್ಲ ದಲಿತ ಸಚಿವರ ಹೆಸರು ಕೆಡಿಸಲು ಪ್ರಯತ್ನ: ಡಿಕೆ ಶಿವಕುಮಾರ್

ವಲಸೆ ಬಂದ ಹಕ್ಕಿಗಳಿಗೆ ಹೀಗಾಗುವುದಾ, ಅಸ್ಸಾಂ ಜಿಲ್ಲೆಯಲ್ಲಿ ನಿಜವಾಗ್ಲೂ ಆಗಿದ್ದೇನು

ಹೆಂಡ್ತಿ ಜತೆ ರೋಮ್ಯಾಂಟಿಕ್ ರೀಲ್ ಮಾಡಲು ಹೋಗಿ ಸಂಕಷ್ಟ ತಂದುಕೊಂಡ ಪೊಲೀಸ್ ಅಧಿಕಾರಿ, ಆಗಿದ್ದೇನು ಗೊತ್ತಾ

ಆಸಕ್ತಿ ತೋರಿರುವ, ತೋರದವರ ಬಗ್ಗೆ ಎಐಸಿಸಿಗೆ ಲಿಖಿತ ಮಾಹಿತಿ: ಡಿಕೆ ಶಿವಕುಮಾರ್, Video

ನಿಪಾ ವೈರಸ್ ಹರಡುವಿಕೆ: ಏಷ್ಯಾದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ

ಮುಂದಿನ ಸುದ್ದಿ
Show comments