Webdunia - Bharat's app for daily news and videos

Install App

ಕಾಗೆ ಕೂತಿದ್ದಕ್ಕೆ ಕಾರು ಬದಲಾಯಿಸಿದರೆಂದು ಸಿದ್ದರಾಮಯ್ಯಗೆ ಮೋದಿ ಟಾಂಗ್

Webdunia
ಸೋಮವಾರ, 7 ಮೇ 2018 (07:33 IST)
ರಾಯಚೂರು: ಮೂಢನಂಬಿಕೆ ವಿರೋಧಿ ಎಂದು ಕರೆಯಿಸಿಕೊಳ್ಳುವ ಕರ್ನಾಟಕದ ಮುಖ್ಯಮಂತ್ರಿ ಕಾಗೆ ಕೂತಿತೆಂದು ಕಾರು ಬದಲಾಯಿಸಿದರು ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ತಮ್ಮ ವಾಗ್ಜರಿ ಬಿಟ್ಟ ಮೋದಿ ‘ಈ ರಾಜ್ಯದ ಮುಖ್ಯಮಂತ್ರಿ ಎನಿಸಿಕೊಂಡವರು ಕಾಗೆ ಕೂತಿತೆಂದು ಕಾರನ್ನೇ ಬದಲಾಯಿಸಿದರು. ಅವರ ಪರಿಸ್ಥಿತಿ ಎಲ್ಲಿಯವರೆಗೆ ಬಂದಿದೆಯೆಂದರೆ ಈಗ ಭಯದಿಂದ ಜೇಬಿನಲ್ಲಿ ನಿಂಬೆ ಹಣ್ಣು ಇಟ್ಟುಕೊಂಡು ಓಡಾಡುವ ಸ್ಥಿತಿ ಬಂದಿದೆ’ ಎಂದು ಪ್ರಧಾನಿ ಮೋದಿ ಲೇವಡಿ ಮಾಡಿದ್ದಾರೆ.

ಐದು ದಿನಗಳ ಬಿಜೆಪಿ ಪ್ರಚಾರದ ಕೊನೆಯ ದಿನವಾದ ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ, ರಾಯಚೂರು ಮುಂತಾದೆಡೆ ಭರ್ಜರಿ ಪ್ರಚಾರ ನಡೆಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣ ಭೈರೇಗೌಡ ಬಳಿಕ ಭೈರತಿ ಸುರೇಶ್ ಸರದಿ: ದಿಡೀರ್ ಬಿಎಂಟಿಸಿ ಬಸ್ ಸ್ಟ್ಯಾಂಡ್ ನಲ್ಲಿ ಸಚಿವರು ಪ್ರತ್ಯಕ್ಷ Video

ಸಾರ್ವಜನಿಕರ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲು ಸರ್ಕಾರದಿಂದ ಪ್ರಜಾಸೇವಾ ಅಭಿಯಾನ: ಕಾರ್ಯನಿರ್ವಹಣೆ ಹೇಗೆ ಗಮನಿಸಿ

H-1B ಕಟ್ಟುಪಾಡು: ಭಾರತೀಯ ಐಟಿ ಮಂದಿಗೆ ಸವಾಲೋ, ಗ್ಲೋಬಲ್ ಆಫರ್ ಪಡೆಯುವ ಬಂಗಾರದ ಅವಕಾಶವೋ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಮುಂದಿನ ಸುದ್ದಿ
Show comments