Webdunia - Bharat's app for daily news and videos

Install App

ಚಿಕ್ಕೋಡಿಯಲ್ಲಿ ಕುಕ್ಕರ್ ಕತೆ ಹೇಳಿದ ಪ್ರಧಾನಿ ಮೋದಿ!

Webdunia
ಬುಧವಾರ, 2 ಮೇ 2018 (09:34 IST)
ಚಿಕ್ಕೋಡಿ: ಮುಂಬರುವ ಚುನಾವಣೆಗೆ ಭರ್ಜರಿ ಪ್ರಚಾರ ಆರಂಭಿಸಿರುವ ಪ್ರಧಾನಿ ಮೋದಿ ಚಿಕ್ಕೋಡಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಗೆ ಸರಿಯಾಗಿಯೇ ಟಾಂಗ್ ಕೊಟ್ಟಿದ್ದಾರೆ.

ಪ್ರಧಾನಿ ಭಾಷಣದಲ್ಲಿ ಕುಕ್ಕರ್ ವಿಷಯ ಪ್ರಸ್ತಾಪವಾಯಿತು. ಕಾಂಗ್ರೆಸ್ ನ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಮತದಾರರಿಗೆ ಆಮಿಷವೊಡ್ಡಲು ಕುಕ್ಕರ್ ವಿತರಿಸಿದ್ದನ್ನು ಪ್ರಧಾನಿ ಮೋದಿ ಭಾಷಣದಲ್ಲಿ ಪ್ರಸ್ತಾಪಿಸಿ ಟಾಂಗ್ ಕೊಟ್ಟರು.

‘ಒಬ್ಬರ ಮೇಲೆ ರೈಡ್ ನಡೆಯುತ್ತದೆ. ಆಗ ಕುಕ್ಕರ್ ಜತೆಗೆ ಒಬ್ಬರ ಭಾವಚಿತ್ರವೂ ಸಿಗುತ್ತದೆ. ಇದೇನು ಭ್ರಷ್ಟಾಚಾರವಲ್ಲವೇ?’ ಎಂದು ಮೋದಿ ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments