Webdunia - Bharat's app for daily news and videos

Install App

ಮೊನ್ನೆ ಜೆಡಿಎಸ್ ವರಿಷ್ಠಗೆ ಜೈಕಾರ ಹಾಕಿದ್ದ ಪ್ರಧಾನಿ ಮೋದಿ ಬಾಯಲ್ಲಿ ಇಂದು ಟೀಕೆ

Webdunia
ಶುಕ್ರವಾರ, 4 ಮೇ 2018 (09:27 IST)
ಬೆಂಗಳೂರು: ಮೊನ್ನೆಯಷ್ಟೇ ಉಡುಪಿಯಲ್ಲಿ ಬಿಜೆಪಿ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರನ್ನು  ಹೊಗಳಿದ್ದ ಪ್ರಧಾನಿ ಮೋದಿ ಮೈತ್ರಿ ಬಗ್ಗೆ ಪುಕಾರು ಹಬ್ಬಿಸಿದ್ದರು. ಆದರೆ ನಿನ್ನೆ ನಡೆದ ಸಮಾವೇಶದಲ್ಲಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಬೇರೆ ರಾಜ್ಯದ ಪಕ್ಷದ ಸಹಾಯ ಪಡೆಯುತ್ತಿದೆ ಎಂದು ಎಐಎಂಎಂ ಜತೆಗಿನ ಮೈತ್ರಿಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ್ದಾರೆ. ಸಾಂಪ್ರದಾಯಿಕ ಪಕ್ಷವೊಂದರ ಜತೆಗೆ ಜೆಡಿಎಸ್ ಕೈ ಜೋಡಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೂಲಕ ಮೊನ್ನೆಯಷ್ಟೇ ದೇವೇಗೌಡರನ್ನು ಹೊಗಳಿ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ ಎಂಬ ವದಂತಿ ಹಬ್ಬಲು ಕಾರಣರಾಗಿದ್ದರು. ಅದನ್ನು ನಿನ್ನೆ ಬೆಂಗಳೂರಿನ ಸಮಾವೇಶದಲ್ಲಿ ತಿಳಿಗೊಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments