Daily Horoscope

ಚಿಕ್ಕಬಳ್ಳಾಪುರ ಸ್ಪೋಟ ಪ್ರಕರಣ: ಪ್ರಧಾನಿ ಮೋದಿ ಸಂತಾಪ

Webdunia
ಮಂಗಳವಾರ, 23 ಫೆಬ್ರವರಿ 2021 (10:57 IST)
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಜಿಲೆಟಿನ್ ಸ್ಪೋಟದಿಂದಾಗಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.


ಜಿಲೆಟಿನ್ ಸ್ಪೋಟ ಪ್ರಕರಣದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಭ್ರಮರವಾಸಿನಿ ಕ್ರಷರ್ ನಿಂದ ಒಂದೂವರೆ ಕಿ.ಮೀ ದೂರದಲ್ಲಿರುವ ಅರಣ್ಯ ಪ್ರದೇಶಕ್ಕೆ ಒಂದು ಬೈಕ್ ಮತ್ತು ಟಾಟಾ ಏಸ್ ವಾಹನದಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ಅರಣ್ಯದೊಳಗೆ ಚಾಲಕನನ್ನು ಹೊರತುಪಡಿಸಿ ಉಳಿದವರು ಜಿಲೆಟಿನ್ ಹೊತ್ತು ನಡೆದಿದ್ದರು. ಈ ವೇಳೆ ಸ್ಪೋಟ ಸಂಭವಿಸಿದ್ದು, ಚಾಲಕನನ್ನು ಹೊರತುಪಡಿಸಿ ಉಳಿದವರು ಮೃತಪಟ್ಟಿದ್ದಾರೆ. ಇನ್ನು, ಘಟನೆ ಬಗ್ಗೆ ಸಿಎಂ ಯಡಿಯೂರಪ್ಪ ಉನ್ನತಮಟ್ಟದ ತನಿಖೆಗೆ ಆದೇಶಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments