Webdunia - Bharat's app for daily news and videos

Install App

ಮೋದಿ ಭೇಟಿಯಿಂದ ಮಂಜುನಾಥನ ದರ್ಶನಕ್ಕೆ ತೊಂದರೆಯಾಗದು: ವೀರೇಂದ್ರ ಹೆಗ್ಗಡೆ

Webdunia
ಶನಿವಾರ, 28 ಅಕ್ಟೋಬರ್ 2017 (11:38 IST)
ಮಂಗಳೂರು: ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಮಧ್ಯಾಹ್ನ 2 ಗಂಟೆಯಿಂದ ನಾಳೆ ಮಧ್ಯಾಹ್ನದವರೆಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂಬ ಸುದ್ದಿಗಳ ಬೆನ್ನಲ್ಲೇ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿಕೆ ನೀಡಿದ್ದಾರೆ.

 
ಇಂದು ಮಧ್ಯಾಹ್ನದವರೆಗೆ ದೇವರ ದರ್ಶನ ಮಾಡಬಹುದು. ಹಾಗೆಯೇ ನಾಳೆ ಮಧ್ಯಾಹ್ನದ ನಂತರ ಸಂಪೂರ್ಣವಾಗಿ ಭಕ್ತರಿಗೆ ಮುಕ್ತವಾಗಿ ದೇವಾಲಯ ಪ್ರವೇಶಿಸಬಹುದು. ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಮಾಡಲ್ಲ ಎಂದಿದ್ದಾರೆ.

ಅದರಲ್ಲೂ ಕಾರ್ತಿಕ ಸೋಮವಾರ ಭಕ್ತರಿಗೆ ಮುಖ್ಯವಾದುದು. ಆ ದಿನ ದೇವರ ದರ್ಶನಕ್ಕೆ ಯಾವುದೇ ಸಮಸ್ಯೆಯಿಲ್ಲ ಎಂದು ಡಾ. ಹೆಗ್ಗಡೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸೌಜನ್ಯ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಶಕ್ಕೆ ಪಡೆದ ಪೊಲೀಸರು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕಾಂಗ್ರೆಸ್ ಅವಧಿಯಲ್ಲಿ ಮಿತಿಮೀರಿದೆ ಕಮಿಷನ್: ನಮ್ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ರಿ ಆರ್ ಅಶೋಕ್ ಆಕ್ರೋಶ

ಗಣೇಶನ ಮೂರ್ತಿಯನ್ನು ಮನೆಯ ಯಾವ ದಿಕ್ಕಿನಲ್ಲಿ ಕೂರಿಸಬೇಕು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments