ಕಪ್ಪು ಡ್ರೆಸ್ ತೊಟ್ಟವರಿಗೆ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಪ್ರವೇಶವಿಲ್ಲ

Webdunia
ಭಾನುವಾರ, 29 ಅಕ್ಟೋಬರ್ 2017 (09:25 IST)
ಮಂಗಳೂರು: ಇಂದು ಉಜಿರೆಯ ರತ್ನವರ್ಮ ಕ್ರೀಡಾಂಗಣದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳುತ್ತಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾರ್ಯಕ್ರಮಕ್ಕೆ ಕಪ್ಪು ಬಟ್ಟೆ ಧರಿಸಿ ಬಂದವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ.

 
ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೋದಿ ಉಜಿರೆಯ ರತ್ನವರ್ಮ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಪಾಸ್ ಇದ್ದವರಿಗೆ ಪ್ರವೇಶ ನೀಡುವುದಾಗಿ ಈ ಮೊದಲು ಹೇಳಲಾಗಿತ್ತು.

ಈಗಾಗಲೇ ಸಾರ್ವಜನಿಕರು ಮೈದಾನಕ್ಕೆ ಆಗಮಿಸುತ್ತಿದ್ದು, ಕಪ್ಪು ಬಟ್ಟೆ ಧರಿಸಿ ಬಂದವರಿಗೆ ಮುಂಜಾಗ್ರತಾ ಕ್ರಮವಾಗಿ ಪ್ರವೇಶ ನಿರಾಕರಿಸಲಾಗುತ್ತಿದೆ. ಕಪ್ಪು ಬಟ್ಟೆ ಧರಿಸಿ ಮೋದಿ ವಿರುದ್ಧ ಪ್ರತಿಭಟನೆ ನಡೆಸುವ ಯೋಜನೆ ಹಾಕಿಕೊಂಡು ಮೈದಾನಕ್ಕೆ ಪ್ರವೇಶಿಸದಂತೆ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments