Daily Horoscope

ಮತ್ತೆ ಸಿಎಂ ಸಿದ್ದರಾಮಯ್ಯ ಮೀನಿನೂಟದ ಚರ್ಚೆಗೆ ಕಾರಣವಾದ್ರು ಪಿಎಂ ಮೋದಿ!

Webdunia
ಸೋಮವಾರ, 30 ಅಕ್ಟೋಬರ್ 2017 (09:29 IST)
ಮಂಗಳೂರು: ಇತ್ತೀಚೆಗಷ್ಟೇ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಮಧ್ಯಾಹ್ನ ಮಾಂಸದೂಟ ಮಾಡಿ ದೇವರ ದರ್ಶನ ಮಾಡಿದ್ದು ವಿವಾದಕ್ಕೆಡೆ ಮಾಡಿತ್ತು. ಆದರೆ ಈ ಚರ್ಚೆ ಇದೀಗ ಮತ್ತೆ ಮುಂದುವರಿದಿದೆ.

 
ಅದಕ್ಕೆ ಕಾರಣ ನಿನ್ನೆ ಪ್ರಧಾನಿ ಮೋದಿ ನಿರಾಹಾರದಲ್ಲಿ ಧರ್ಮಸ್ಥಳ ಮಂಜುನಾಥನ ದರ್ಶನ ಮಾಡಿರುವುದು. ಮಾಜಿ ಸಚಿವ ಅರವಿಂದ ಲಿಂಬಾವಳಿ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯನವರ ನಡುವೆ ಇರುವುದು ಇದೇ ವ್ಯತ್ಯಾಸ ಎಂದು ಜರೆದಿದ್ದಾರೆ.

ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳಲ್ಲೂ ಈ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಉಪವಾಸದಲ್ಲಿ ಭಕ್ತಿಯಿಂದ ಮಂಜುನಾಥನ ದರ್ಶನಗೈದ ಪ್ರಧಾನಿ ಮೋದಿ ಎದುರು ಇದೇ ದೇವಾಲಯದ ಸನ್ನಿಧಿಗೆ ಬರಲು ಮೀನಿನೂಟ ಮಾಡಿ ಬಂದಿದ್ದ ಸಿಎಂ ಸಿದ್ದರಾಮಯ್ಯಗೆ ನಾಚಿಕೆಯಾಗಿರಬೇಕು. ಅದಕ್ಕೇ ನೆಪ ಹೇಳಿ ಕಾರ್ಯಕ್ರಮಕ್ಕೆ ಬರಲಿಲ್ಲ ಎಂದು ಕೆಲವು ಟೀಕಿಸಿದ್ದಾರೆ. ಇನ್ನು ಕೆಲವರು ಸಿಎಂ ಸಿದ್ದರಾಮಯ್ಯನವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಮುಂದಿನ ಸುದ್ದಿ
Show comments