ಸಿಎಂ ಯಡಿಯೂರಪ್ಪಗೆ ಹುಟ್ಟುಹಬ್ಬದ ಸಂಭ್ರಮ

Webdunia
ಶನಿವಾರ, 27 ಫೆಬ್ರವರಿ 2021 (09:18 IST)
ಬೆಂಗಳೂರು: ಸಿಎಂ ಯಡಿಯೂರಪ್ಪಗೆ ಇಂದು ಜನ್ಮದಿನದ ಸಂಭ್ರಮ. ಹುಟ್ಟು ಹಬ್ಬ ಪ್ರಯುಕ್ತ ಸಿಎಂ ಇಂದು ಸಂಜಯನಗರದಲ್ಲಿರುವ ರಾಧಾಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.


ಇನ್ನು, ಬಿಎಸ್ ವೈ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಟ್ವಿಟರ್ ಮೂಲಕ ಶುಭ ಕೋರಿದ್ದಾರೆ. ಯಡಿಯೂರಪ್ಪನವರು ನಮ್ಮ ಅತ್ಯಂತ ಹಿರಿಯ ನಾಯಕ. ತಮ್ಮ ಜೀವನವಿಡೀ ರೈತ ಪರ ಹೋರಾಟ ಮತ್ತು ಬಡವರ ಏಳಿಗೆಗಾಗಿ ಮುಡಿಪಿಟ್ಟಿದ್ದಾರೆ. ಅವರಿಗೆ ದೇವರು ಆಯುರಾರೋಗ್ಯಯ ಕೊಡಲಿ ಎಂದು ಮೋದಿ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments