ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಅರ್ಜಿ ಸಲ್ಲಿಸಲು ಇದೇ ಕೊನೆ ದಿನಾಂಕ

Krishnaveni K
ಶನಿವಾರ, 28 ಜೂನ್ 2025 (09:14 IST)
ಬೆಂಗಳೂರು: ಕೇಂದ್ರ ಸರ್ಕಾರ ನೀಡುವ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಮುಂಗಾರು ಬೆಳೆ ವಿಮೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಇಲ್ಲಿದೆ ವಿವರ.

ಈ ಯೋಜನೆಯಡಿ ರೈತರು ಮಳೆ ಆಶ್ರಿತ ಬೆಳೆಗಳಾದ ರಾಗಿ, ಭತ್ತ, ಮುಸುಕಿನ ಜೋಳ ಬೆಳೆಗಳಿಗೆ ವಿಮೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಬೆಳೆ ಸಾಲ ಪಡೆದ ರೈತರಿಗೆ ವಿಮೆ ಕಡ್ಡಾಯವಾಗಿದೆ.  ಇದಕ್ಕೆ ಆನ್ ಲೈನ್ ಅಥವಾ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಬೆಳೆಗೆ ಯಾವಾಗ ಕೊನೆಯ ದಿನಾಂಕ?
ಮುಸುಕಿನ ಜೋಳ: ಜುಲೈ 31
ಭತ್ತ, ಜೋಳ, ರಾಗಿ: ಆಗಸ್ಟ್ 16
ಟೊಮೆಟೊ, ಎಳ್ಳು: ಜೂನ್ 30
ಈರುಳ್ಳಿ, ಹತ್ತಿ: ಜುಲೈ 15
ತೊಗರಿ, ನೆಲಗಡಲೆ, ನವಣೆ, ಸಜ್ಜೆ, ಮುಸುಕಿನ ಜೋಳ, ಭತ್ತ, ರಾಗಿ, ಜೋಳ: ಜುಲೈ 31

 
ಬಿತ್ತನೆ ಅಥವಾ ನಾಟಿ ಮಾಡುವ ಮೊದಲು ರೈತರು ಅರ್ಜಿ ಸಲ್ಲಿಸಬಹುದು. ಬೆಳೆ ಸಾಲವಿಲ್ಲದಿದ್ದರೆ ನಿಮ್ಮ ರೈತ ಪಹಣಿ ಪತ್ರ, ಆಧಾರ್ ಸಂಖ್ಯೆ ನೀಡಿ ದಾಖಲೆಗಳನ್ನು ಸಲ್ಲಿಸಿ, ಬ್ಯಾಂಕ್, ಅರ್ಥಿಕ ಸಂಸ್ಥೆಗಳು ಅಥವಾ ಸಿಎಸ್ ಸಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಬೆಳೆ ಸಾಲ ಪಡೆಯುವವರು ಕಡ್ಡಾಯವಾಗಿ ಈ ಯೋಜನೆಗೆ ಒಳಪಟ್ಟಿರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments