ಪೋಕ್ಸೋ ಪ್ರಕರಣ : ಮಠದಲ್ಲೇ ಮುರುಘಾಶ್ರೀ ಬಂಧನ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (07:29 IST)
ಚಿತ್ರದುರ್ಗಾ : ಮುರುಘಾ ಶರಣರ ಮೇಲಿನ ಪೋಕ್ಸೋ ಪ್ರಕರಣದ ತನಿಖೆ ಆರು ದಿನಗಳ ನಂತರ ಚುರುಕು ಪಡೆದಿದೆ. ಇದೀಗ ಮಠದಲ್ಲೇ ಶ್ರೀಗಳ ಬಂಧನವಾಗಿದೆ.

ತನಿಖಾ ತಂಡದ ಕಾರ್ಯವೈಖರಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗುತ್ತಿರುವ ಹೊತ್ತಲ್ಲೇ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಗಳ ಪೈಕಿ ಒಬ್ಬರಾಗಿರುವ ಎ2 ಹಾಸ್ಟೆಲ್ ವಾರ್ಡನ್ ರಶ್ಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಾರ್ಡನ್ ರಶ್ಮಿ ಮೇಲೆ ಪೊಲೀಸರು ಕೈಗೊಳ್ಳುವ ಕ್ರಮದ ಮೇಲೆ ಶ್ರೀಗಳ ಮೇಲೆ ಯಾವ ರೀತಿಯ ಕ್ರಮ ಆಗಬಹುದು ಎಂಬುದು ನಿರ್ಧಾರವಾಗುವ ಸಂಭವ ಇತ್ತು. ಆ ಬಳಿಕ ರಶ್ಮಿಯವರನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಸ್ವಾಮೀಜಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆಯ ಬಳಿಕ ಶ್ರೀಗಳನ್ನು ಪೊಲೀಸರು ಕೋರ್ಟ್ ಮುಂದೆ ಹಾಜರು ಪಡಿಸಲಿದ್ದಾರೆ. ಮಠದಿಂದ ಹೊರಬರುತ್ತಿದ್ದಂತೆ ಶ್ರೀಗಳು ಕಾವಿ ಕಳಚಿ ಬಿಳಿ ವಸ್ತ್ರದಲ್ಲಿ ಹೊರಬಂದಿದ್ದಾರೆ.

ಶ್ರೀಗಳಿಗೆ ಈ ಹಿಂದೆ ಕೊರೊನಾ ಬಂದಿತ್ತು. ವೈದ್ಯಕೀಯ ಪರೀಕ್ಷೆಗೆ ಬಂದಿದ್ದೆ. ಬಿಪಿ ಸಮಸ್ಯೆ ಇತ್ತು ಪರೀಕ್ಷೆ ನಡೆಸಿ ಬಳಿಕ ಪೊಲೀಸರು ಶ್ರೀಗಳನ್ನು ಬಂಧಿಸಿದ್ದಾರೆ ಎಂದು ವೈದ್ಯಕೀಯ ಪರೀಕ್ಷೆ ನಡೆಸಿದ ಡಾಕ್ಟರ್ ಪಾಲಕ್ಷಯ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಕರ್ಮಕಾಂಡ ಬಯಲು: ಕೇತನ್ ಅಗರ್ವಾಲ್ ಗೆ ಎಂಥಾ ದೊಡ್ಡ ಮೋಸ

ನನ್ನದಲ್ಲದ ಆಡಿಯೋ ಬಗ್ಗೆ ನೋ ಕಾಮೆಂಟ್ಸ್‌, ವಿಜಯೇಂದ್ರ ಕೆಳಗಿಳಿಸುವ ಪ್ಲ್ಯಾನ್ ಆಡಿಯೋ ಬಗ್ಗೆ ಸದಾನಂದ ಗೌಡ

ಇಲ್ಲಿನ ಮತದಾರರಲ್ಲದವರಿಗೆ ಇನ್ಮುಂದೆ ಗೃಹಜ್ಯೋತಿ ಸೌಲಭ್ಯ ಕಟ್: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments