ವಿಷಹಾರದಿಂದ ಒಂದೇ ಕುಟುಂಬದ ಮೂವರು ಸಾವು

Webdunia
ಮಂಗಳವಾರ, 13 ಜುಲೈ 2021 (14:52 IST)
ವಿಷಯುಕ್ತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.
ಚಿತ್ರದುರ್ಗ ತಾಲೂಕಿನ ಇಸಾಮುದ್ರ ಗ್ರಾಮದ ನಿವಾಸಿಗಳಾದ ತಿಪ್ಪಾನಾಯ್ಕ್, ಪತ್ನಿ ಸುಧಾಬಾಯಿ, 75 ವರ್ಷದ ವೃದ್ಧೆ ಗುಂಡಿಬಾಯಿ ಮೃತಪಟ್ಟರೆ, ರಾಹುಲ್ (18) ಮತ್ತು ರಮ್ಯಾ (16) ತೀವ್ರ ಅಸ್ವಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ ರಾತ್ರಿ ರಾಗಿ ಮುದ್ದೆ, ಕಾಳಿನ ಸಾಂಬರ್ ಸೇವಿಸಿದ್ದ ಐವರು ಅಸ್ವಸ್ಥಗೊಂಡಿದ್ದು, ಕೂಡಲೇ 5 ಮಂದಿಯನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟರೆ,  ಚಿಂತಾಜನಕ ಸ್ಥಿತಿಯಲ್ಲಿರುವ ಇಬ್ಬರು ದಾವಣಗೆರೆ ಆಸ್ಪತ್ರೆಗೆ ವರ್ಗಾಯಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments