Webdunia - Bharat's app for daily news and videos

Install App

ವಿಷ ಪ್ರಸಾದ ದುರಂತ: ಸಚಿವ ಭೇಟಿ

Webdunia
ಸೋಮವಾರ, 28 ಜನವರಿ 2019 (19:08 IST)
ಗಂಗಮ್ಮ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಹಿನ್ನೆಲೆಯಲ್ಲಿ ಪ್ರಸಾದ ಸೇವಿಸಿ ಮೃತಪಟ್ಟಿದ್ದ ಕವಿತಾ ಮನೆಗೆ ಸಚಿವ ಜಿ.ಟಿ.ದೇವೇಗೌಡ ಭೇಟಿ ನೀಡಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ಘಟನೆ ಹಿನ್ನೆಲೆಯಲ್ಲಿ, ಸಚಿವ ಜಿ.ಟಿ.ದೇವೇಗೌಡ ರಿಂದ ಮೃತರ ಕುಟಂಬಕ್ಕೆ 20 ಸಾವಿರ ಸಹಾಯ ಧನ ವಿತರಣೆ ಮಾಡಲಾಯಿತು.

ಇದೇ ವೇಳೆ ಸಚಿವ ಹೇಳಿಕೆ ನೀಡಿದ್ದು, ಸರಕಾರದಿಂದ ಬರುವ ಸೌಲಭ್ಯ ದೊರಕುವಂತೆ ಮಾಡುತ್ತೇನೆ. ಮೃತ ಕವಿತಾ ಮಕ್ಕಳಿಗೆ ಉಚಿತ ಹಾಸ್ಟೆಲ್, ವಿದ್ಯಾಭ್ಯಾಸ ನೀಡುವ ಭರವಸೆ ನೀಡಿದರು.

ಖಾಸಗೀ ಮತ್ತು ಸರಕಾರಿ ಎರಡು ಆಸ್ಪತ್ರೆಗಳ ಖರ್ಚು ಸರಕಾರ ಭರಿಸುತ್ತದೆ. ವಿನಾಕಾರಣ ಅಸ್ವಸ್ಥ ಕುಟುಂಬಕ್ಕೆ ಕಿರುಕುಳ ಕೊಟ್ಟರೆ ಕಠಿಣ ಕ್ರಮ ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments