Webdunia - Bharat's app for daily news and videos

Install App

ಇಂದಿರಾ ಕ್ಯಾಂಟಿನ್‌‌ ನಲ್ಲಿ ತಯಾರಾಗುತ್ತಿದೆ ವಿಷಯುಕ್ತ ಆಹಾರ

Webdunia
ಸೋಮವಾರ, 18 ಮಾರ್ಚ್ 2019 (13:39 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರಕಾರದ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟಿನ್‌‌ ನಲ್ಲಿ ತಯಾರಾಗುವ ಆಹಾರವು ವಿಷಯುಕ್ತವಾಗಿದೆ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.


ಬಿಬಿಎಂಪಿ ಉಮೇಶ್ ಎಂಬುವವರು ಇಂದಿರಾ ಕ್ಯಾಂಟಿನ್‌ ನಲ್ಲಿ ತಯಾರು ಮಾಡುವ ಊಟ ತಿನ್ನಲು ಯೋಗ್ಯವಾಗಿಲ್ಲ , ಬೆಂಗಳೂರಿನಲ್ಲಿ ಸರಿ ಸುಮಾರು 16 ಸಾವಿರ ಪೌರ ಕಾರ್ಮಿಕರಿಗೆ ನೀಡುವ ಇಂದಿರಾ ಕ್ಯಾಂಟಿನ್ ಊಟವು ವಿಷಯುಕ್ತವಾಗಿದೆ ಎನ್ನುವ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಆಹಾರವನ್ನು ಖಾಸಗಿ ಹಾಗೂ ಸರಕಾರದ ಆಹಾರ ಪರೀಕ್ಷಾ ಕೇಂದ್ರದಲ್ಲಿ ಆಹಾರದ ಗುಣಮಟ್ಟದ ಬಗ್ಗೆ ಪರೀಕ್ಷೆ ಮಾಡಿದ ವೇಳೆಯಲ್ಲಿ ಇಂದಿರಾ ಕ್ಯಾಂಟಿನ್ ನಲ್ಲಿ ಪೌರ ಕಾರ್ಮಿಕರಿಗೆ ನೀಡುತ್ತಿರುವ ಊಟ ತಿನ್ನಲು ಯೋಗ್ಯವಲ್ಲ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.


ಇನ್ನು ಈ ಆಹಾರವನ್ನು ಸೇವನೆ ಮಾಡಿದರೆ ವಾಂತಿ, ಭೇದಿಯಾಗುವುದು ಖಚಿತ ಒಂದು ವೇಳೆ ಇಂಥಹ ಆಹಾರವನ್ನು ತಿನ್ನುತ್ತ ಹೋದರೆ ಮನುಷ್ಯ ಸಾವನ್ನಪ್ಪುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನಲಾಗಿದೆ. ಇದರಿಂದ ಇಂದಿರಾ ಕ್ಯಾಂಟಿನ್‌ ನಲ್ಲಿ ಊಟ ಮಾಡುವವರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments