Webdunia - Bharat's app for daily news and videos

Install App

ಇಂದಿರಾ ಕ್ಯಾಂಟಿನ್‌‌ ನಲ್ಲಿ ತಯಾರಾಗುತ್ತಿದೆ ವಿಷಯುಕ್ತ ಆಹಾರ

Webdunia
ಸೋಮವಾರ, 18 ಮಾರ್ಚ್ 2019 (13:39 IST)
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸರಕಾರದ ಅವಧಿಯಲ್ಲಿ ಜಾರಿಗೆ ತಂದ ಇಂದಿರಾ ಕ್ಯಾಂಟಿನ್‌‌ ನಲ್ಲಿ ತಯಾರಾಗುವ ಆಹಾರವು ವಿಷಯುಕ್ತವಾಗಿದೆ ಎಂಬ ಮಾಹಿತಿ ಇದೀಗ ತಿಳಿದುಬಂದಿದೆ.


ಬಿಬಿಎಂಪಿ ಉಮೇಶ್ ಎಂಬುವವರು ಇಂದಿರಾ ಕ್ಯಾಂಟಿನ್‌ ನಲ್ಲಿ ತಯಾರು ಮಾಡುವ ಊಟ ತಿನ್ನಲು ಯೋಗ್ಯವಾಗಿಲ್ಲ , ಬೆಂಗಳೂರಿನಲ್ಲಿ ಸರಿ ಸುಮಾರು 16 ಸಾವಿರ ಪೌರ ಕಾರ್ಮಿಕರಿಗೆ ನೀಡುವ ಇಂದಿರಾ ಕ್ಯಾಂಟಿನ್ ಊಟವು ವಿಷಯುಕ್ತವಾಗಿದೆ ಎನ್ನುವ ಆರೋಪ ಮಾಡಿದ್ದಾರೆ. ಅಲ್ಲದೇ, ಈ ಆಹಾರವನ್ನು ಖಾಸಗಿ ಹಾಗೂ ಸರಕಾರದ ಆಹಾರ ಪರೀಕ್ಷಾ ಕೇಂದ್ರದಲ್ಲಿ ಆಹಾರದ ಗುಣಮಟ್ಟದ ಬಗ್ಗೆ ಪರೀಕ್ಷೆ ಮಾಡಿದ ವೇಳೆಯಲ್ಲಿ ಇಂದಿರಾ ಕ್ಯಾಂಟಿನ್ ನಲ್ಲಿ ಪೌರ ಕಾರ್ಮಿಕರಿಗೆ ನೀಡುತ್ತಿರುವ ಊಟ ತಿನ್ನಲು ಯೋಗ್ಯವಲ್ಲ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.


ಇನ್ನು ಈ ಆಹಾರವನ್ನು ಸೇವನೆ ಮಾಡಿದರೆ ವಾಂತಿ, ಭೇದಿಯಾಗುವುದು ಖಚಿತ ಒಂದು ವೇಳೆ ಇಂಥಹ ಆಹಾರವನ್ನು ತಿನ್ನುತ್ತ ಹೋದರೆ ಮನುಷ್ಯ ಸಾವನ್ನಪ್ಪುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎನ್ನಲಾಗಿದೆ. ಇದರಿಂದ ಇಂದಿರಾ ಕ್ಯಾಂಟಿನ್‌ ನಲ್ಲಿ ಊಟ ಮಾಡುವವರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments