Webdunia - Bharat's app for daily news and videos

Install App

ವಿಷ ಭರಿತ ಕಾಫಿ ಕುಡಿದ ತಾಯಿ, ಮಗಳು ಸಾವು: ಮೊಮ್ಮಕ್ಕಳು ಗಂಭೀರ

Webdunia
ಶನಿವಾರ, 19 ಜನವರಿ 2019 (19:06 IST)
ಚಾಮರಾಜನಗರ ಜಿಲ್ಲೆಯ ವಿಷ ಪ್ರಸಾದ ದುರಂತ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಘಟನೆ ಮರುಕಳಿಸಿದೆ. ಕಾಫಿಯಲ್ಲಿ ವಿಷಬೆರಸಿದ ಪರಿಣಾಮ ಇಬ್ಬರು ದಾರುಣ ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಳ್ಳಂಬೆಳಗ್ಗೆ ಕಾಫೀ ಕುಡಿದ ತಾಯಿ, ಮಗಳು ಸಾವು ಕಂಡಿದ್ದಾರೆ.

ಕಾಫಿ ಕುಡಿದ ಮೊಮ್ಮಕ್ಕಳು ಸಾವುಬದುಕಿನ ಮದ್ಯ ಹೋರಾಟ ನಡೆಸುತ್ತಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ಬತ್ತಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
 ಅಕ್ಕುಲಮ್ಮ(80), ನರಸಮ್ಮ(60) ಮೃತ ತಾಯಿ- ಮಗಳಾಗಿದ್ದಾರೆ.

ನರಸಮ್ಮನ ಮೊಮ್ಮಕ್ಕಳಾದ ಅರವಿಂದ್(7), ಆರತಿ(4) ಅಪಾಯದಿಂದ ಪಾರಾಗಿದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸ್ಥಳಕ್ಕೆ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಸ್ವಗ್ರಾಮದ ಅಂಗಡಿಯಲ್ಲಿ ಕಾಫಿಪುಡಿ ತಂದಿದ್ದರು ಮೃತರು. ಕಾಫಿಯಲ್ಲಿ ವಿಷ ಬೆರತಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ಬಾಗೇಪಲ್ಲಿ ಪೊಲೀಸರಿಂದ ಚುರುಕಿನ ತನಿಖೆ ನಡೆಯುತ್ತಿದೆ. ಆದರೂ ಆತಂಕದಲ್ಲಿ ಬತ್ತಲಹಳ್ಳಿ ಗ್ರಾಮಸ್ಥರು ಇದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್‌ ರೇವಣ್ಣ ಈಗ ಸೆಂಟ್ರಲ್‌ ಜೈಲ್‌ನಲ್ಲಿ ಕ್ಲರ್ಕ್‌: ಮಾಜಿ ಸಂಸದನಿಗೆ ದಿನಕೂಲಿ ಎಷ್ಟು ಗೊತ್ತಾ

Karnataka Weather: ಯಾವ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ರಾಜಧಾನಿಯಲ್ಲಿ ಅಲರ್ಟ್‌ ಘೋಷಣೆ

ಇಂದು ಚಂದ್ರಗ್ರಹಣ: ಬೆಂಗಳೂರಿನಲ್ಲಿ ಬಹುತೇಕ ದೇವಾಲಯಗಳು ಮಧ್ಯಾಹ್ನದಿಂದಲೇ ಬಂದ್

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಚಿನ್ನಯ್ಯ ತಂದ ಬುರುಡೆ ಮೂಲ ತನಿಖೆ: ಸೌಜನ್ಯ ಮಾವ ವಿಠಲ್‌ ಗೌಡಗೆ ಡವಡವ

ಮುಂದಿನ ಸುದ್ದಿ
Show comments