Webdunia - Bharat's app for daily news and videos

Install App

ನ್ಯಾಯ ಕೊಡಿಸೋದ್ರಲ್ಲಿ ರಾಜ್ಯದ ಪೊಲೀಸ್ರೆ ನಂಬರ್ 1

Webdunia
ಶುಕ್ರವಾರ, 7 ಏಪ್ರಿಲ್ 2023 (21:00 IST)
ಬೆಂಗಳೂರು:ನೊಂದವರಿಗೆನ್ಯಾಯ ಕೊಡಿಸೋದ್ರಲ್ಲಿ ಕರ್ನಾಟಕ ಪೊಲೀಸ್ರು ಇಡೀ ದೇಶದಲ್ಲೇ ಅಗ್ರಸ್ಥಾನದಲ್ಲಿದ್ದಾರೆ.ತ್ವರಿತ ಗತಿಯಲ್ಲಿ ನ್ಯಾಯ ಒದಗಿಸುವುವ ರಾಜ್ಯಗಳು ಯಾವೂದು ಅಂತ ದೇಶದ ಪ್ರತಿಷ್ಠಿತ ಟಾಟಾ ಸಂಸ್ಥೆ ಸರ್ವೇ ನಡೆಸಿತ್ತು. ಈ ಸರ್ವೆಯಲ್ಲಿ ಕರ್ನಾಟಕ ಪೊಲೀಸ್ರು ತ್ವರಿತ ಗತಿಯಲ್ಲಿ  ಅಪರಾಧ ಕೃತ್ಯಗಳಿಂದ ಹತಾಶರಾದವರಿಗೆ ನ್ಯಾಯ ಕೊಡಿಸುವಲ್ಲಿ ಕರ್ನಾಟಕ ಪೊಲೀಸ್ರು ಶ್ರಮ‌ ಸಾಕಷ್ಟಿದೆ.ಕರ್ನಾಟಕ ಪೊಲೀಸ್ರು 10 ಕ್ಕೆ 6.38 ಅಂಕದೊಂದಿಗೆ ಮೊದಲ ಸ್ಥಾನ ಪಡೆದ್ರೆ ಛತ್ತೀಸ್ಗಢ, ಓಡಿಶಾ,ಆಂಧ್ರಪ್ರದೇಶ, 
ತಮಿಳು ನಾಡಿಗೆ ಕರ್ನಾಟಕದ ನಂತರದ ಸ್ಥಾನ ಲಭಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಮುಂದಿನ ಸುದ್ದಿ
Show comments