Webdunia - Bharat's app for daily news and videos

Install App

ಅಂಡರ್ ಪಾಸ್ ನಲ್ಲಿ ಸಿಲುಕಿದ ಲಾರಿ ಹೊರತೆಗೆಯಲು ಪೊಲೀಸರ ಹರಸಾಹಸ

Webdunia
ಬುಧವಾರ, 7 ಜೂನ್ 2023 (14:51 IST)
ಅಂಡರ್ ಪಾಸ್ ನಲ್ಲಿ ಲಾರಿ ಸಿಲುಕಿ ಹೊರತೆಗೆಯಲು ಪೊಲೀಸರು ಪರದಾಟ ನಡೆಸಿರುವ ಘಟನೆ ಮಹಾರಾಣಿ ಕಾಲೇಜ್ ಅಂಡರ್ ಪಾಸ್ ಬಳಿ  ನಡೆದಿದೆ.ಸದ್ಯ ಅಂಡರ್ ಪಾಸ್ ನ್ನ ಪೊಲೀಸರು ಬಂದ್ ಮಾಡಿದ್ದಾರೆ.ಮೈಸೂರು ಬ್ಯಾಂಕ್ ಕಡೆಯಿಂದ ಬಂದು ಲಾರಿ ಸಿಲುಕಿದೆ.ಲಾರಿ ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
 
ಅಂಡರ್ ಪಾಸ್ ಬಂದ್ ಮಾಡಿ ಟ್ರಾಫಿಕ್ ಡೈವರ್ಶನ್ ಸಂಚಾರಿ ಪೊಲೀಸರು ಮಾಡಿದ್ದಾರೆ.ಲಾರಿ ತೆಗೆಯಲು ಜೆಸಿಬಿಯನ್ನ ಉಪ್ಪಾರಪೇಟೆ  ಸಂಚಾರಿ ಪೊಲೀಸರು ತರಿಸಿದ್ದಾರೆ.ಅಂಡರ್ ಪಾಸ್ ಮೂಲಕ ಲಾರಿ ತೆರಳಲು ಸಾಧ್ಯವಿಲ್ಲ.ಆದ್ರೂ ಬಂದು ಲಾರಿ ಸಿಲುಕಿದೆ.ಲಾರಿ ಸಿಲುಕಿದ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.ಚಾಲುಕ್ಯ ಸರ್ಕಲ್ ಬದಲು ಫ್ರೀಡಂ ಪಾರ್ಕ್ ಕಡೆಯಿಂದ ಬರಲು ಸಂಚಾರಿ ಪೊಲೀಸರ ಸೂಚನೆ ನೀಡಿದ್ದಾರೆ.ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಚಾಲುಕ್ಯ ಸರ್ಕಲ್ ಸಂಪರ್ಕಿಸೋ ರಸ್ತೆಯ ಅಂಡರ್ ಪಾಸ್ ನ್ನ ಸದ್ಯಕ್ಕೆ ಬಂದ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments