Select Your Language

Notifications

webdunia
webdunia
webdunia
webdunia

ಪೊಲೀಸರಿಂದ ವಂಚಕ ಸಂತೋಷ್ ಬಂಧನ

ಪೊಲೀಸರಿಂದ ವಂಚಕ ಸಂತೋಷ್ ಬಂಧನ
bangalore , ಗುರುವಾರ, 28 ಡಿಸೆಂಬರ್ 2023 (17:40 IST)
ಮಹಾಲಕ್ಷ್ಮೀ ಲೇಔಟ್ ಪೊಲೀಸರಿಂದ ವಂಚಕ ಸಂತೋಷ್ ಬಂಧನ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ದಯಾನಂದ್ ಪ್ರತಿಕ್ರಿಯಿಸಿದ್ದಾರೆ.ಮಹಾಲಕ್ಷ್ಮೀ ಲೇಔಟ್ ನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.

ಕಂಪನಿಯ ಪಾರ್ಟ್ನರ್ ಶಿಪ್ ತೆಗೆದುಕೊಂಡು ವಂಚನೆ ಮಾಡಿಕೊಂಡಿದ್ದ.ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದ.ದೊಡ್ಡವರ ಕಚೇರಿ ಹೆಸರು ಹೇಳಿಕೊಂಡು ಬಹಳಷ್ಟು ಜನರಿಗೆ ವಂಚನೆ ಮಾಡಿರೊ ಮಾಹಿತಿ ಬಂದಿತ್ತು.ಯಾರಿಗಾದರು ವಂಚನೆ ಮಾಡಿರೊ ಮಾಹಿತಿ ಕೊಟ್ರೆ ಪ್ರಕರಣ ದಾಖಲು ಮಾಡ್ತೀವಿ.ಮಠ ಮಾನ್ಯಗಳಿಗೂ ಭೇಟಿ ಕೊಟ್ಟು ನಂಬಿಕೆ ಬರುವಂತೆ ನಾಟಕ ಮಾಡ್ತಿದ್ದ ಎಂದು ಪೊಲೀಸ್ ಆಯುಕ್ತ ದಯಾನಂದ್ ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಗ್ರಾಹಕರ ಠೇವಣಿ ದರ ಹೆಚ್ಚಳ ಮಾಡಿದ ಎಸ್‌ಬಿಐ