Webdunia - Bharat's app for daily news and videos

Install App

ರೌಡಿಶೀಟರ್ ನಾಗನ ಮತ್ತೊಬ್ಬ ಸಹಚರ ಬಂಧನ

Webdunia
ಸೋಮವಾರ, 8 ಮೇ 2017 (14:49 IST)
ರೌಡಿಶೀಟರ್ ನಾಗನ ಮನೆಯ ಮೇಲಿನ ದಾಳಿ ಪ್ರಕರಣ ಕುರಿತಂತೆ ನಾಗನ ಮತ್ತೊಬ್ಬ ಸಹಚರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಇಂದು ಎಸಿಪಿ ರವಿಕುಮಾರ್ ನೇತೃತ್ವದ ವಿಶೇಷ ಪೊಲೀಸ ತಂಡ ವಿವೇಕನಗರದಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ನಾಗನ ಸಹಚರ ಚೆನ್ನೈ ಹರಿಕೃಷ್ಣ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದೆ.
 
ನಾಗ ಸಹಚರ ಹರಿಕೃಷ್ಣ ತಮಿಳುನಾಡಿನ ವೆಲ್ಲೂರಿನಿಂದ ಬೆಂಗಳೂರಿಗೆ ಬಂದಿರುವ ಸುಳಿವು ಪಡೆದು ದಾಳಿ ಮಾಡಿ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದುವರಿಗೆ ನಾಗನ 8 ಸಹಚರರನ್ನು ವಶಕ್ಕೆ ಪಡೆಯಲಾಗಿದೆ.
 
ನ್ಯಾಯಾಲಯದಲ್ಲಿ ಪದೇ ಪದೇ ಜಾಮೀನು ಅರ್ಜಿ ತಿರಸ್ಕ್ರತವಾಗುತ್ತಿರುವ ಹಿನ್ನೆಲೆಯಲ್ಲಿ ನಾಗ, ಶರಣಾಗತಿಯ ಬಗ್ಗೆ ಯೋಚಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments