Webdunia - Bharat's app for daily news and videos

Install App

ರೌಡಿಶೀಟರ್ ನಾಗನ ಮತ್ತೊಬ್ಬ ಸಹಚರ ಬಂಧನ

Webdunia
ಸೋಮವಾರ, 8 ಮೇ 2017 (14:49 IST)
ರೌಡಿಶೀಟರ್ ನಾಗನ ಮನೆಯ ಮೇಲಿನ ದಾಳಿ ಪ್ರಕರಣ ಕುರಿತಂತೆ ನಾಗನ ಮತ್ತೊಬ್ಬ ಸಹಚರನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಇಂದು ಎಸಿಪಿ ರವಿಕುಮಾರ್ ನೇತೃತ್ವದ ವಿಶೇಷ ಪೊಲೀಸ ತಂಡ ವಿವೇಕನಗರದಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ನಾಗನ ಸಹಚರ ಚೆನ್ನೈ ಹರಿಕೃಷ್ಣ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮುಂದುವರಿಸಿದೆ.
 
ನಾಗ ಸಹಚರ ಹರಿಕೃಷ್ಣ ತಮಿಳುನಾಡಿನ ವೆಲ್ಲೂರಿನಿಂದ ಬೆಂಗಳೂರಿಗೆ ಬಂದಿರುವ ಸುಳಿವು ಪಡೆದು ದಾಳಿ ಮಾಡಿ ಬಂಧಿಸಲಾಯಿತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದುವರಿಗೆ ನಾಗನ 8 ಸಹಚರರನ್ನು ವಶಕ್ಕೆ ಪಡೆಯಲಾಗಿದೆ.
 
ನ್ಯಾಯಾಲಯದಲ್ಲಿ ಪದೇ ಪದೇ ಜಾಮೀನು ಅರ್ಜಿ ತಿರಸ್ಕ್ರತವಾಗುತ್ತಿರುವ ಹಿನ್ನೆಲೆಯಲ್ಲಿ ನಾಗ, ಶರಣಾಗತಿಯ ಬಗ್ಗೆ ಯೋಚಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments