Webdunia - Bharat's app for daily news and videos

Install App

ಇವನ ಕಾಮಲೀಲೆ ಕೇಳಿದ್ರೆ ರಾಜ್ಯವೇ ಬೆಚ್ಚಿ ಬೀಳುತ್ತದೆ....

Webdunia
ಗುರುವಾರ, 1 ಸೆಪ್ಟಂಬರ್ 2016 (15:07 IST)
ಈತ ಕಾಮುಕ ಉಮೇಶ್ ರೆಡ್ಡಿಗಿಂತಲೂ ಭಯನಾಯಕ, ಕಾಮಕೇಳಿಗಾಗಿ ಪ್ರತಿಷ್ಠಿತನ ವೇಷ ಧರಿಸುತ್ತಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪ್ರತಿಷ್ಠರ ಮಡದಿಯರನ್ನು ಗುರಿಯಾಗಿಸಿಕೊಂಡು ಅವರನ್ನು ಕಾಮಕೇಳಿಗೆ ಎಳೆಯಲು ಹಲವಾರು ತಂತ್ರಗಳನ್ನು ರೂಪಿಸುತ್ತಿದ್ದ. ಈಗಾಗಲೇ ಹಲವಾರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.
 
ಪೊಲೀಸ್ ಹಾಗೂ ವಕೀಲರ ಸೋಗಿನಲ್ಲಿ ಮನೆಗೆ ನುಗ್ಗುತ್ತಿದ್ದ ಆರೋಪಿ ಫಕೀರಪ್ಪ ಕಾಡಣ್ಣನವರ್, ಮಹಿಳೆಯರ ಮೇಲೆ ಅತ್ಯಾಚಾರವೆಸಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. 
 
ಆರೋಪಿ ಫಕೀರಪ್ಪ ಕಾಡಣ್ಣನವರ್‌ಗೆ ಸಹಕರಿಸುತ್ತಿದ್ದ ಮಹಿಳಾ ಆರೋಪಿ ಮಹಾದೇವಿ, ಮಹಿಳೆಯರ ಫೋನ್ ನಂಬರ್‌ಗಳನ್ನು ಸಂಗ್ರಹಿಸಿ ಆರೋಪಿಗಳಿಗೆ ಕೊಡುತ್ತಿದ್ದಳು ಎಂದ ಮಾಹಿತಿ ನೀಡಿದ್ದಾರೆ. 
 
ಆರೋಪಿ ಫಕೀರಪ್ಪಗೆ ಸಹಕರಿಸುತ್ತಿದ್ದ ಬಸವರಾಜ ಗದಿಗೆಪ್ಪಗೌಡರ, ಮಹಾದೇವಿ ಬೇವಿನಮರದ ಎನ್ನುವ  ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಫಕೀರಪ್ಪ, ಹಾವೇರಿ ಜಿಲ್ಲೆಯ ಸವಣೂರು ತಾಲುಕಿನ ಕಲಿವಾಳ ಗ್ರಾಮದವನು ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ