Webdunia - Bharat's app for daily news and videos

Install App

ಗುಂಡ್ಲುಪೇಟೆ: ಮತದಾರರಿಗೆ ಹಣ ಹಂಚುತ್ತಿರುವವರು ಪೊಲೀಸ್ ವಶಕ್ಕೆ

Webdunia
ಸೋಮವಾರ, 3 ಏಪ್ರಿಲ್ 2017 (19:39 IST)
ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಹಣ ಹಂಚುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ
 
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಎಂದು ಹೇಳಿಕೊಂಡು ಆಧಾರ ಕಾರ್ಡ್ ಇರುವ ಮತದಾರರಿಗೆ ಹಣ ಹಂಚುತ್ತಿರುವ ಮಾಹಿತಿ ಲಭ್ಯವಾಗಿರುವುದರಿಂದ ಚುನಾವಣಾಧಿಕಾರಿಗಳು ಬೇಗೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಹಣ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಲು ತೆರಳಿದಾಗ ನಾಲ್ವರು ಪರಾರಿಯಾಗಿದ್ದಾರೆ. ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. 
 
ಹಣ ಹಂಚುತ್ತಿರುವವರನ್ನು ಬಂಧಿಸಿಲಾಗಿದೆ ಎನ್ನುವ ಮಾಹಿತಿ ತಿಳಿದ ಬಿಜೆಪಿ ಕಾರ್ಯಕರ್ತರು ಬೇಗೂರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments