Webdunia - Bharat's app for daily news and videos

Install App

ಗಾಂಧಿನಗರದ ಸರಸ್ವತಿ ಲಾಡ್ಜ್ ಮೇಲೆ ಪೊಲೀಸರ ದಾಳಿ

Webdunia
ಗುರುವಾರ, 5 ಅಕ್ಟೋಬರ್ 2023 (15:00 IST)
ನಗರದ ಗಾಂಧಿನಗರದ ಲಾಡ್ಜ್ ಮೇಲೆ ದಾಳಿ ಮಾಡಿ  ಒಂದು ಗಂಟೆ ಉಪ್ಪಾರಪೇಟೆ ಪೊಲೀಸರಿಂದ ಪರಿಶೀಲನೆ ನಡೆಸಿದ್ದಾರೆ.ದಾಳಿ ವೇಳೆ  ಕೋಟಿ , ಕೋಟಿ ಹಣ ಸಿಕ್ಕಿದೆ ಅನ್ನೋ ಮಾಹಿತಿ ತಿಳಿದುಬಂದಿದೆ.ಆದರೆ ಈ ವಿಚಾರವಾಗಿ ಏನು ನಡೆದಿಲ್ಲ ಎಂದು  ಪೊಲೀಸರು ಹೇಳ್ತಿದ್ದಾರೆ.ಪೊಲೀಸರು ಬಂದು ಪರಿಶೀಲನೆ ನಡೆಸಿರೊ ದೃಶ್ಯ  ಕೂಡ ಲಭ್ಯವಾಗಿದ್ದು,ಗಾಂಧಿನಗರದಲ್ಲಿರುವ ಸರಸ್ವತಿ ಲಾಡ್ಜ್ ಮೇಲೆ ದಾಳಿ ಮಾಡಿರುವ ವಿಚಾರ  ಲಾಡ್ಜ್ ಮಾಲೀಕ ಒಪ್ಪಿಕೊಂಡಿದ್ದಾರೆ.ಇದೇ ವಿಚಾರವಾಗಿ ಯಾವ ದೂರು ಕೂಡ ದಾಖಲಾಗಿಲ್ಲ.ಪೊಲೀಸರಿಂದ ಪ್ರಕರಣ ಮುಚ್ಚಿ ಹಾಕೊ ಯತ್ನ ಮಾಡಲಾಗ್ತಿದ್ಯಾ? ಅನ್ನುವ ಅನುಮಾನ ವ್ಯಕ್ತವಾಗ್ತಿದ್ದು,ರಾಜಕಾರಣಿ ಒಬ್ಬರಿಗೆ ಹಣ ಕೊಡಲು ಪೊಲೀಸರು ಬಂದಿದ್ರು ಅನ್ನೋ ಮಾಹಿತಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments